Webdunia - Bharat's app for daily news and videos

Install App

ಇಟ್ಟಿಗೆಯಿಂದ ಜಜ್ಜಿ ಗರ್ಭಿಣಿ ಹತ್ಯೆ!

Webdunia
ಮಂಗಳವಾರ, 11 ಜುಲೈ 2023 (05:05 IST)
ಲಕ್ನೋ : ಇಟ್ಟಿಗೆಯಿಂದ ಜಜ್ಜಿ ಗರ್ಭಿಣಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದ್ದು, ಕೊಲೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಂಬಿರಿ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿಗಳಾದ ಮಹಿಳೆಯ ಪ್ರಿಯಕರ ಆದೇಶ್ ಮತ್ತು ಆತನ ಗೆಳೆಯರಾದ ದೀಪಕ್, ಆರ್ಯನ್, ಸಂದೀಪ್ ಮತ್ತು ರೋಹಿತ್ನನ್ನು ಬಂಧಿಸಲಾಗಿದೆ. 

ರಾಂಬಿರಿ 2015ರಲ್ಲಿ ವಿನೋದ್ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಒಂದು ವರ್ಷದ ಬಳಿಕ ರಾಂಬಿರಿ ಆಕೆಯ ಗಂಡನಿಂದ ಬೇರೆಯಾಗಿ ತನ್ನ ತಂದೆಯ ಮನೆಯಲ್ಲಿ ವಾಸವಿದ್ದಳು. ಬಳಿಕ ಆದೇಶ್ ಎಂಬಾತನ ಪರಿಚಯವಾಗಿದ್ದು, ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿದೆ. 

ರಾಂಬಿರಿ ಆದೇಶ್ನಿಂದ ಗರ್ಭವತಿಯಾದ ಬಳಿಕ ತನ್ನನ್ನು ಮದುವೆಯಾಗುವಂತೆ ಆದೇಶ್ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಆದೇಶ್ ಆಕೆಯನ್ನು ಕೊಲ್ಲುವಂತೆ ತನ್ನ ಸ್ನೇಹಿತರಿಗೆ ಹೇಳಿದ್ದಾನೆ. ಬಳಿಕ ಜೂನ್ 2ರಂದು ಆಕೆಗೆ ಕರೆ ಮಾಡಿ ತನ್ನ ಮನೆಗೆ ಬರುವಂತೆ ಆದೇಶ್ ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments