Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ!

Webdunia
ಮಂಗಳವಾರ, 30 ನವೆಂಬರ್ 2021 (12:41 IST)
ಲಕ್ನೋ : ವ್ಯಕ್ತಿಯೊಬ್ಬ ತನ್ನ ಹೆಸರು ವಿಳಾಸದ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿ ಲಕೋಟೆಯ ಮೇಲೆ ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಸಹ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ನನ್ನ ಹೆಸರು ಮೊಹಮ್ಮದ್ ಅಜ್ಮಲ್, ನೀವು ನನಗೆ ಹಾನಿ ಮಾಡಲು ಸಾಧ್ಯವಿಲ್ಲ. ನಿಮ್ಮ ಕೌಂಟ್ಡೌನ್ ಇಂದಿನಿಂದ ಪ್ರಾರಂಭವಾಗಿದೆ. ಮುಖ್ಯಮಂತ್ರಿಗೆ ಭದ್ರತೆ ಇದೆ, ಇಲ್ಲದಿದ್ದರೆ ಅವರನ್ನೂ ಸ್ಫೋಟಿಸಲಾಗುತ್ತಿತ್ತು. ಅಲ್ಲದೇ ಪತ್ರ ಕಳುಹಿಸಿದವ  ಗೌಶಾಲಾ ಸಮೀಕ್ಷೆ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ಇನ್ನು ರಂಜಿತ್ ಬಚ್ಚನ್ ಮತ್ತು ಕಮಲೇಶ್ ತಿವಾರಿ ಹತ್ಯೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಉನ್ನಾವೋದ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಳಾಸವನ್ನು ದೇವಬಂದ್ ಎಂದು ಬರೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments