Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ!

Webdunia
ಮಂಗಳವಾರ, 30 ನವೆಂಬರ್ 2021 (12:41 IST)
ಲಕ್ನೋ : ವ್ಯಕ್ತಿಯೊಬ್ಬ ತನ್ನ ಹೆಸರು ವಿಳಾಸದ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.  ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿ ಲಕೋಟೆಯ ಮೇಲೆ ತನ್ನ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆ ಸಹ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ನನ್ನ ಹೆಸರು ಮೊಹಮ್ಮದ್ ಅಜ್ಮಲ್, ನೀವು ನನಗೆ ಹಾನಿ ಮಾಡಲು ಸಾಧ್ಯವಿಲ್ಲ. ನಿಮ್ಮ ಕೌಂಟ್ಡೌನ್ ಇಂದಿನಿಂದ ಪ್ರಾರಂಭವಾಗಿದೆ. ಮುಖ್ಯಮಂತ್ರಿಗೆ ಭದ್ರತೆ ಇದೆ, ಇಲ್ಲದಿದ್ದರೆ ಅವರನ್ನೂ ಸ್ಫೋಟಿಸಲಾಗುತ್ತಿತ್ತು. ಅಲ್ಲದೇ ಪತ್ರ ಕಳುಹಿಸಿದವ  ಗೌಶಾಲಾ ಸಮೀಕ್ಷೆ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ಇನ್ನು ರಂಜಿತ್ ಬಚ್ಚನ್ ಮತ್ತು ಕಮಲೇಶ್ ತಿವಾರಿ ಹತ್ಯೆ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಉನ್ನಾವೋದ ಅಂಚೆ ಕಚೇರಿಯಿಂದ ಪತ್ರ ರವಾನೆಯಾಗಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಳಾಸವನ್ನು ದೇವಬಂದ್ ಎಂದು ಬರೆಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments