ಹತ್ಯೆಗೈದು ಶವಕ್ಕೆ ಲೈಂಗಿಕ ಕಿರುಕುಳ ಕೊಟ್ಟ!

Webdunia
ಗುರುವಾರ, 12 ಮೇ 2022 (14:01 IST)
ಹೈದರಾಬಾದ್ : ಯುವಕನೋರ್ವ ಮಹಿಳೆ ಮೇಲೆ ಅತ್ಯಾಚಾರವೆಸಗಿ ನಂತರ ಹಲ್ಲೆ ನಡೆಸಿ ಹತ್ಯೆಗೈದು, ಆಕೆಯ ಶವಕ್ಕೆ ಲೈಂಗಿಕ ಕಿರುಕುಳ ನೀಡಿರುವ ಭಯಾನಕ ಘಟನೆ ತೆಲಂಗಾಣದಲ್ಲಿ ನಡೆದಿದೆ.
 
ಆರೋಪಿ ಕಟ್ಟಡ ನಿರ್ಮಾಣ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಈತನ ಮನೆಯ ಸಮೀಪದಲ್ಲಿಯೇ ಸಂತ್ರಸ್ತ ಮಹಿಳೆ ಗೋಡೌನ್ವೊಂದರಲ್ಲಿ ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ಪತಿ ಹತ್ತಿರದ ಕಾಲೇಜೊಂದರಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.

ಪತಿ ಕೆಲಸಕ್ಕೆ ಹೋದಾಗ ಹಲವಾರು ಗಂಟೆಗಳ ಕಾಲ ಮಹಿಳೆಯೊಬ್ಬಳೆ ಒಬ್ಬಂಟಿಯಾಗಿ ಮನೆಯಲ್ಲಿರುವುದನ್ನು ಗಮನಿಸಿದ ಆರೋಪಿ, ಸೋಮವಾರ ಗೋಡೌನ್ಗೆ ನುಗ್ಗಿ ಆಕೆಗೆ ಜೀವ ಬೆದರಿಕೆಯೊಡ್ಡಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ಒಂದು ಗಂಟೆಯೊಳಗೆ ಆಕೆಯ ಹತ್ಯೆಗೈದಿದ್ದಾನೆ. 

ಈ ಕುರಿತಂತೆ ಮಾತನಾಡಿದ ಚೌಟುಪ್ಪಲ್ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಉದಯ್ ರೆಡ್ಡಿ ಅವರು, ಆರೋಪಿ ಮಹಿಳೆಯ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದು ಕೊಲೆ ಮಾಡಿ ಶವದ ಮೇಲೆ ಪದೇ, ಪದೇ ಅತ್ಯಾಚಾರ ಎಸಗಿದ್ದಾನೆ.

ಜೊತೆಗೆ ಆಕೆಯ ಚಿನ್ನಾಭರಣಗಳನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ