Webdunia - Bharat's app for daily news and videos

Install App

ತಂದೆಯನ್ನು ಹತ್ಯೆಗೈದವನನ್ನು 20 ವರ್ಷಗಳ ನಂತ್ರ ಕೊಂದ ಪುತ್ರ

Webdunia
ಬುಧವಾರ, 26 ಜುಲೈ 2017 (19:50 IST)
ಮೈದಾವಾಸ್ ಗ್ರಾಮದಲ್ಲಿ ಇಪ್ಪತ್ತು ವರ್ಷಗಳ ಹಿಂದೆ ಎರಡು ಕುಟುಂಬಗಳ ನಡುವೆ ನಡೆದ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಇಂದು 47 ರ ಹರೆಯದ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. 
 
ಘಟನೆಯಲ್ಲಿ ಸತ್ತ ರಾಜ್‌‍ಕುಮಾರ್, ಅಲಿಯಾಸ್ ರಾಜು 20 ವರ್ಷಗಳ ಹಿಂದೆ ದೀಪಕ್ ಕುಮಾರ್ ಅವರ ತಂದೆಯ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಆರೋಪಿ ದೀಪಕ್ (24) ವಿರುದ್ಧ ರಾಜಕುಮಾರ್ ಕೊಲೆ ಪ್ರಕರಣದ ಮುಖ್ಯ ಆರೋಪಿ ಎಂದು ದಾಖಲಿಸಲಾಗಿದೆ.
 
ರಿಯಲ್ ಎಸ್ಟೇಟ್ ಉದ್ಯಮಿ ರಾಜಕುಮಾರ್, ಸೋಹ್ನಾ ರಸ್ತೆಯಲ್ಲಿರುವ ಬಾದಶಾಹಪುರ್‌‌ದ ತನ್ನ ಕಚೇರಿಯಿಂದ ಮೈದಾವಾಸ್ ಗ್ರಾಮಕ್ಕೆ ರಾತ್ರಿ 11 ಗಂಟೆಗೆ ವಾಪಸಾಗುತ್ತಿದ್ದಾಗ ಅವರ ಕಾರು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಎಂಟು ಬಾರಿ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ನಾವು ಅಪಾಯದಲ್ಲಿಲ್ಲ, ನಾವೇ ಅಪಾಯಕಾರಿಗಳು: ಟ್ರೆಂಡ್ ಆಗ್ತಿದೆ ಸ್ಲೋಗನ್

Operation Sindoor: ಇಡೀ ದೇಶ ಹೆಮ್ಮೆಪಡುವಾಗ ರಾಹುಲ್ ಗಾಂಧಿ, ಖರ್ಗೆ ಭಾರತೀಯ ಸೇನೆ ಬಗ್ಗೆ ಹೇಳಿದ್ದೇನು

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments