Webdunia - Bharat's app for daily news and videos

Install App

ಮನೆಗೆ ಕರೆಸಿ ಹತ್ಯೆ ಮಾಡಿದ ಪೋಷಕರು!?

Webdunia
ಮಂಗಳವಾರ, 14 ಜೂನ್ 2022 (11:02 IST)
ಚೆನ್ನೈ : ಹೊಸದಾಗಿ ಜೀವನ ನಡೆಸಬೇಕಾಗಿದ್ದ ನವಜೋಡಿಯನ್ನು ನವವಧು ಸಹೋದರ ಮತ್ತು ಪೋಷಕರು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ.
 
ಬೇರೆ ಜಾತಿ ಯುವಕನನ್ನು ಪ್ರೀತಿಸಿ ಓಡಿ ಹೋಗಿ ಯುವತಿ ಮದುವೆಯಾಗಿದ್ದಳು. ಈ ಹಿನ್ನೆಲೆ ಮದುವೆ ಒಪ್ಪದ ನವವಧು ಪೋಷಕರು ನವವಿವಾಹಿತರನ್ನು ಮನೆಗೆ ಕರೆಸಿ ಹತ್ಯೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನವವಧುವಿನ ಸಹೋದರ ಮತ್ತು ಪೋಷಕರನ್ನು ಪೊಲೀಸರು ಬಂಧಿಸಿದರು.

ಈ ಹಿನ್ನೆಲೆ ನವವಧು ಮನೆಯವರು ಅವರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ವಧು ಸಹೋದರ ಎಲ್ಲವನ್ನು ಮರೆತಿರುವಂತೆ ನಟಿಸಿ ನವಜೋಡಿಯನ್ನು ಮನೆಗೆ ಆಹ್ವಾನಿಸಿದ್ದಾರೆ.

ಅವರನ್ನು ನಂಬಿ ನವಜೋಡಿ ಮನೆಗೆ ಹೋಗಿದ್ದಾರೆ. ಸಮಯ ನೋಡಿಕೊಂಡು ಇಬ್ಬರನ್ನು ಸಹೋದರ ಮತ್ತು ಪೋಷಕರು ಸೇರಿ ಹತ್ಯೆ ಮಾಡಿದ್ದಾರೆ ಎಂದು ವಿವರಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments