Webdunia - Bharat's app for daily news and videos

Install App

ಮನೆಗೆ ಕರೆಸಿ ಹತ್ಯೆ ಮಾಡಿದ ಪೋಷಕರು!?

Webdunia
ಮಂಗಳವಾರ, 14 ಜೂನ್ 2022 (11:02 IST)
ಚೆನ್ನೈ : ಹೊಸದಾಗಿ ಜೀವನ ನಡೆಸಬೇಕಾಗಿದ್ದ ನವಜೋಡಿಯನ್ನು ನವವಧು ಸಹೋದರ ಮತ್ತು ಪೋಷಕರು ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ.
 
ಬೇರೆ ಜಾತಿ ಯುವಕನನ್ನು ಪ್ರೀತಿಸಿ ಓಡಿ ಹೋಗಿ ಯುವತಿ ಮದುವೆಯಾಗಿದ್ದಳು. ಈ ಹಿನ್ನೆಲೆ ಮದುವೆ ಒಪ್ಪದ ನವವಧು ಪೋಷಕರು ನವವಿವಾಹಿತರನ್ನು ಮನೆಗೆ ಕರೆಸಿ ಹತ್ಯೆ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನವವಧುವಿನ ಸಹೋದರ ಮತ್ತು ಪೋಷಕರನ್ನು ಪೊಲೀಸರು ಬಂಧಿಸಿದರು.

ಈ ಹಿನ್ನೆಲೆ ನವವಧು ಮನೆಯವರು ಅವರ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ವಧು ಸಹೋದರ ಎಲ್ಲವನ್ನು ಮರೆತಿರುವಂತೆ ನಟಿಸಿ ನವಜೋಡಿಯನ್ನು ಮನೆಗೆ ಆಹ್ವಾನಿಸಿದ್ದಾರೆ.

ಅವರನ್ನು ನಂಬಿ ನವಜೋಡಿ ಮನೆಗೆ ಹೋಗಿದ್ದಾರೆ. ಸಮಯ ನೋಡಿಕೊಂಡು ಇಬ್ಬರನ್ನು ಸಹೋದರ ಮತ್ತು ಪೋಷಕರು ಸೇರಿ ಹತ್ಯೆ ಮಾಡಿದ್ದಾರೆ ಎಂದು ವಿವರಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments