Webdunia - Bharat's app for daily news and videos

Install App

ಗೋ ಸಾಗಣೆ ಮಾಡುತ್ತಿದ್ದಾಗ ಹಲ್ಲೆಗೊಳಗಾದ ವ್ಯಕ್ತಿ ಸಾವು

Webdunia
ಬುಧವಾರ, 5 ಏಪ್ರಿಲ್ 2017 (11:48 IST)
ರಾಜಸ್ಥಾನ: ಗೋ ಸಾಗಣಿಕೆ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಯ ಮೇಲೆ ಗೋ ರಕ್ಷಕರ ಗ್ಯಾಂಗ್ ಹಲ್ಲೆ ನಡೆಸಿದ ಪರಿಣಾಮ ಆತ ಮೃತಪಟ್ಟ ಘಟನೆ ರಾಜಸ್ಥಾನದ ಆಲ್ವರ್ ಜಿಲ್ಲೆಯಲ್ಲಿ ನಡೆದಿದೆ.

 

58 ವರ್ಷದ ಪೆಹ್ಲುಖಾನ್ ಮೃತಪಟ್ಟ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋ ಸಾಗಣಿಕೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಸದಸ್ಯರ ಮೇಲೆ ಏಕಾ ಏಕಿ ದಾಳಿ ನಡೆಸಿದ 15 ಜನರ ತಂಡ ತೀವ್ರವಾಗಿ ಗಾಯಗೊಳಿಸಿತು. ಪರಿಣಾಮ, ಆಸ್ಪತ್ರೆಗೆ ದಾಖಲಾದ ಪೆಹ್ಲು ಖಾನ್ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

 
ಹಲ್ಲೆ ನಡೆಸಿದವರು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿದೆ. ಈ ಬಗ್ಗೆ ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ರಾಜಸ್ಥಾನ ಕಾನೂನಿನ ಪ್ರಕಾರ  ಗೋವುಗಳನ್ನು ಕಸಾಯಿಖಾನೆಗೆ ಸಾಗಣಿಕೆ ಮಾಡುವುದು ನಿಷಿದ್ಧವಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments