Webdunia - Bharat's app for daily news and videos

Install App

ಗೋ ಸಾಗಣೆ ಮಾಡುತ್ತಿದ್ದಾಗ ಹಲ್ಲೆಗೊಳಗಾದ ವ್ಯಕ್ತಿ ಸಾವು

Webdunia
ಬುಧವಾರ, 5 ಏಪ್ರಿಲ್ 2017 (11:48 IST)
ರಾಜಸ್ಥಾನ: ಗೋ ಸಾಗಣಿಕೆ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಯ ಮೇಲೆ ಗೋ ರಕ್ಷಕರ ಗ್ಯಾಂಗ್ ಹಲ್ಲೆ ನಡೆಸಿದ ಪರಿಣಾಮ ಆತ ಮೃತಪಟ್ಟ ಘಟನೆ ರಾಜಸ್ಥಾನದ ಆಲ್ವರ್ ಜಿಲ್ಲೆಯಲ್ಲಿ ನಡೆದಿದೆ.

 

58 ವರ್ಷದ ಪೆಹ್ಲುಖಾನ್ ಮೃತಪಟ್ಟ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋ ಸಾಗಣಿಕೆ ಮಾಡುತ್ತಿದ್ದ ಪೆಹ್ಲು ಖಾನ್ ಮತ್ತು ಸದಸ್ಯರ ಮೇಲೆ ಏಕಾ ಏಕಿ ದಾಳಿ ನಡೆಸಿದ 15 ಜನರ ತಂಡ ತೀವ್ರವಾಗಿ ಗಾಯಗೊಳಿಸಿತು. ಪರಿಣಾಮ, ಆಸ್ಪತ್ರೆಗೆ ದಾಖಲಾದ ಪೆಹ್ಲು ಖಾನ್ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

 
ಹಲ್ಲೆ ನಡೆಸಿದವರು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿದೆ. ಈ ಬಗ್ಗೆ ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ರಾಜಸ್ಥಾನ ಕಾನೂನಿನ ಪ್ರಕಾರ  ಗೋವುಗಳನ್ನು ಕಸಾಯಿಖಾನೆಗೆ ಸಾಗಣಿಕೆ ಮಾಡುವುದು ನಿಷಿದ್ಧವಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments