Publish Date: Sun, 17 Dec 2023 (18:00 IST)
Updated Date: Sun, 17 Dec 2023 (18:16 IST)
ಇನ್ನು ಆಯೋಧ್ಯೆ ರಾಮ ಮಂದಿರ ಕುರಿತು ಮುಸ್ಲಿಂ ವ್ಯಕ್ತಿಯೊಬ್ಬರು ಆಡಿದ ಮಾತಿಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ಇರುವವರೆಗೆ ಮಾತ್ರ ರಾಮ ಮಂದಿರ ಇರಲಿದೆ.
ಮೋದಿ-ಯೋಗಿ ಬಳಿಕ ನಾವು ರಾಮ ಮಂದಿರ ಒಡೆದು ಹಾಕಿ ದೂರ ಎಸೆಯುತ್ತೇವೆ. ಬಳಿಕ ಬಾಬ್ರಿ ಮಸೀದಿ ಮತ್ತೆ ನಿರ್ಮಾಣ ಮಾಡುತ್ತೇವೆ ಎಂದಿದ್ದು ಭಾರೀ ಆಕ್ರೊಷಕ್ಕೆ ಕಾರಣವಾಗಿದೆ.