Webdunia - Bharat's app for daily news and videos

Install App

ತ್ರಿವಳಿ ತಲಾಖ್ ನಿಲ್ಲಿಸಲು ಹನುಮಾನ್ ಚಾಲೀಸಾ ಓದಿದ ಮುಸ್ಲಿಂ ಮಹಿಳೆ!

Webdunia
ಗುರುವಾರ, 11 ಮೇ 2017 (09:48 IST)
ವಾರಣಾಸಿ: ತ್ರಿವಳಿ ತಲಾಖ್ ಪದ್ಧತಿ ನಿಷೇಧ ಕುರಿತಂತೆ ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಲಿದೆ. ಈ ಪದ್ಧತಿ ನಿಲ್ಲಲು ಮುಸ್ಲಿಂ ಮಹಿಳೆಯೊಬ್ಬರು ಹನುಮಾನ್ ಚಾಲೀಸಾ ಓದಿ ಪ್ರಾರ್ಥನೆ ಸಲ್ಲಿಸಿದ್ದಾರೆ!

 
ಶಬಾನಾ ಎಂಬ ಮುಸ್ಲಿಂ ಮಹಿಳೆ ಹಿಂದೂಗಳ ಆರಾಧ್ಯ ದೇವರಾದ ಹನುಮಾನ್ ಚಾಲೀಸಾ ಓದಿ ಗಮನ ಸೆಳೆದಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಎರಡೂ ಒಂದೇ. ಈ ಅನಿಷ್ಠ ಪದ್ಧತಿ ನಿಲ್ಲಲಿ ಎಂದು ಹನುಮಾನ್ ಚಾಲೀಸಾ ಓದುತ್ತಿರುವುದಾಗಿ ಆಕೆ ಹೇಳಿಕೊಂಡಿದ್ದಾರೆ.

ಐದು ಮಂದಿ ವಿವಿಧ ಧರ್ಮಕ್ಕೆ ಸೇರಿದ ನ್ಯಾಯಾಧೀಶರುಗಳ ಪೀಠ ಇಂದಿನಿಂದ ತ್ರಿವಳಿ ತಲಾಖ್ ಪದ್ಧತಿ ನಿಷೇಧದ ಕುರಿತಂತೆ ವಿಚಾರಣೆ ನಡೆಸಲಿದ್ದಾರೆ. ಒಟ್ಟು ಏಳು ಅರ್ಜಿಗಳ ವಿಚಾರಣೆ ನಡೆಯಲಿದೆ. ಇದರಲ್ಲಿ ಐದು ಅರ್ಜಿಗಳು ಮುಸ್ಲಿಂ ಮಹಿಳೆಯರಿಂದ ಬಂದಿದೆ ಎನ್ನುವುದು ವಿಶೇಷ.

ತ್ರಿವಳಿ ತಲಾಖ್ ನಿಷೇಧಿಸುವ ಬಗ್ಗೆ ಸ್ವತಃ ಕೇಂದ್ರ ಸರ್ಕಾರ ವಿಶೇಷ ಆಸಕ್ತಿ ವಹಿಸಿತ್ತು. ಇದೀಗ ಇದನ್ನು ಒಂದು ವಿಶೇಷ ಪ್ರಕರಣವೆಂದು ಭಾವಿಸಿ ಮುಖ್ಯ ನ್ಯಾಯಾಮೂರ್ತಿ ಕೇದಾರ್ ಜಾದವ್ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments