Webdunia - Bharat's app for daily news and videos

Install App

ತ್ರಿವಳಿ ತಲಾಖ್ ನಿಲ್ಲಿಸಲು ಹನುಮಾನ್ ಚಾಲೀಸಾ ಓದಿದ ಮುಸ್ಲಿಂ ಮಹಿಳೆ!

Webdunia
ಗುರುವಾರ, 11 ಮೇ 2017 (09:48 IST)
ವಾರಣಾಸಿ: ತ್ರಿವಳಿ ತಲಾಖ್ ಪದ್ಧತಿ ನಿಷೇಧ ಕುರಿತಂತೆ ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗಲಿದೆ. ಈ ಪದ್ಧತಿ ನಿಲ್ಲಲು ಮುಸ್ಲಿಂ ಮಹಿಳೆಯೊಬ್ಬರು ಹನುಮಾನ್ ಚಾಲೀಸಾ ಓದಿ ಪ್ರಾರ್ಥನೆ ಸಲ್ಲಿಸಿದ್ದಾರೆ!

 
ಶಬಾನಾ ಎಂಬ ಮುಸ್ಲಿಂ ಮಹಿಳೆ ಹಿಂದೂಗಳ ಆರಾಧ್ಯ ದೇವರಾದ ಹನುಮಾನ್ ಚಾಲೀಸಾ ಓದಿ ಗಮನ ಸೆಳೆದಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಎರಡೂ ಒಂದೇ. ಈ ಅನಿಷ್ಠ ಪದ್ಧತಿ ನಿಲ್ಲಲಿ ಎಂದು ಹನುಮಾನ್ ಚಾಲೀಸಾ ಓದುತ್ತಿರುವುದಾಗಿ ಆಕೆ ಹೇಳಿಕೊಂಡಿದ್ದಾರೆ.

ಐದು ಮಂದಿ ವಿವಿಧ ಧರ್ಮಕ್ಕೆ ಸೇರಿದ ನ್ಯಾಯಾಧೀಶರುಗಳ ಪೀಠ ಇಂದಿನಿಂದ ತ್ರಿವಳಿ ತಲಾಖ್ ಪದ್ಧತಿ ನಿಷೇಧದ ಕುರಿತಂತೆ ವಿಚಾರಣೆ ನಡೆಸಲಿದ್ದಾರೆ. ಒಟ್ಟು ಏಳು ಅರ್ಜಿಗಳ ವಿಚಾರಣೆ ನಡೆಯಲಿದೆ. ಇದರಲ್ಲಿ ಐದು ಅರ್ಜಿಗಳು ಮುಸ್ಲಿಂ ಮಹಿಳೆಯರಿಂದ ಬಂದಿದೆ ಎನ್ನುವುದು ವಿಶೇಷ.

ತ್ರಿವಳಿ ತಲಾಖ್ ನಿಷೇಧಿಸುವ ಬಗ್ಗೆ ಸ್ವತಃ ಕೇಂದ್ರ ಸರ್ಕಾರ ವಿಶೇಷ ಆಸಕ್ತಿ ವಹಿಸಿತ್ತು. ಇದೀಗ ಇದನ್ನು ಒಂದು ವಿಶೇಷ ಪ್ರಕರಣವೆಂದು ಭಾವಿಸಿ ಮುಖ್ಯ ನ್ಯಾಯಾಮೂರ್ತಿ ಕೇದಾರ್ ಜಾದವ್ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments