Webdunia - Bharat's app for daily news and videos

Install App

‘ಮೋದಿಯಂತಹ ಅಣ್ಣನಿರುವಾಗ ಭಯಪಡಬೇಕಿಲ್ಲ’

Webdunia
ಶನಿವಾರ, 30 ಡಿಸೆಂಬರ್ 2017 (07:55 IST)
ನವದೆಹಲಿ: ತ್ರಿವಳಿ ತಲಾಖ್ ರದ್ಧತಿ ನಂತರ ಮುಸ್ಲಿಂ ಮಹಿಳೆಯರ ಪರವಾಗಿ ಹೊಸ ಕಾಯಿದೆಗೆ
ಸಂಸತ್ತಿನಲ್ಲಿ ಮಸೂದೆ ಮಂಡಿಸಿದ್ದಕ್ಕೆ ಖುಷಿಯಾಗಿರುವ ಮುಸ್ಲಿಂ ಮಹಿಳಾ ಸಮುದಾಯದ  ಪರವಾಗಿ ಸಂಸದೆ ಮೀನಾಕ್ಷಿ ಲೇಖಿ ಮೋದಿಯಂತಹ ಅಣ್ಣನಿರುವಾಗ ನಮಗೆ ಇನ್ಯಾಕೆ ಭಯ ಎಂದಿದ್ದಾರೆ.
 

ಮುಸ್ಲಿಂ ಮಹಿಳೆಯರ ಕೈಬಲಪಡಿಸುವಂತಹ ಮಸೂದೆಯನ್ನು ಮಂಡಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ ಮುಸ್ಲಿಂ ಸಮುದಾಯ ಖುಷಿ ವ್ಯಕ್ತಪಡಿಸಿದ್ದು, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಗುರವಾರ ತ್ರಿವಳಿ ತಲಾಖ್ ಗೆ ಸಂಬಂಧಿಸಿದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಮೀನಾಕ್ಷಿ ‘ತಲಾಖ್ ಗೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಈ ದೇಶದಲ್ಲಿ ಮಹಿಳೆಯರೇ ಅಲ್ಪ ಸಂಖ್ಯಾತರು. ಮಹಿಳೆಯರನ್ನು ದುರ್ಬಲಗೊಳಿಸುವ ಎಲ್ಲಾ ಪದ್ಧತಿಗಳನ್ನು ನಿರ್ನಾಮ ಮಾಡಲು ಇದು ಸರಿಯಾದ ಸಮಯ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments