Webdunia - Bharat's app for daily news and videos

Install App

ನನ್ನ ಹೆಸರು ಅರವಿಂದ ಕೇಜ್ರಿವಾಲ್‌, ನಾನು ಭಯೋತ್ಪಾದಕನಲ್ಲ: ದೆಹಲಿ ಸಿಎಂ ಸಂದೇಶ

Sampriya
ಮಂಗಳವಾರ, 16 ಏಪ್ರಿಲ್ 2024 (20:45 IST)
ನವದೆಹಲಿ: ನನ್ನ ಹೆಸರು ಅರವಿಂದ ಕೇಜ್ರಿವಾಲ್‌, ನಾನು ಭಯೋತ್ಪಾದಕನಲ್ಲ ಎಂದು ತಿಹಾರ್‌ ಜೈಲಿನಿಂದ ದೆಹಲಿ ಮುಖ್ಯಮಂತ್ರಿ ದೇಶದ ಜನರಿಗೆ ಸಂದೇಶ ಕಳುಹಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತಿಹಾರ್‌ ಜೈಲಿನಲ್ಲಿರುವ ಕುಖ್ಯಾತ ಕ್ರಿಮಿನಲ್‌ ನ  ಜತೆ ಆತನ ಪತ್ನಿಗೆ ಹಾಗೂ ವಕೀಲರನ್ನು ಬ್ಯಾರಕ್‌ನಲ್ಲಿ ಭೇಟಿಯಾಗಲು ಅನುಮತಿ ನೀಡಲಾಗಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಹೋದ ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್‌ ಅವರನ್ನು ಗಾಜಿನ ಗೋಡೆ ಇತ್ತು ಎಂದು ಸಿಂಗ್‌ ಬೇಸರ ವ್ಯಕ್ತಪಡಿಸಿದರು.

ಇನ್ನೂ ಜೈಲಿನಲ್ಲಿ ತನ್ನನ್ನು ನಡೆಸಿಕೊಳ್ಳುವ ರೀತಿಯಿಂದ ನೊಂದಿರುವ ಅರವಿಂದ್ ಅವರು  ದೇಶದ ಜನರಿಗೆ 'ನನ್ನ ಹೆಸರು ಅರವಿಂದ ಕೇಜ್ರಿವಾಲ್ ಮತ್ತು ನಾನು ಭಯೋತ್ಪಾದಕನಲ್ಲ' ಎಂದು ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments