Webdunia - Bharat's app for daily news and videos

Install App

ನೆರೆ ಪರಿಶೀಲನೆಗೆ ಬಂದ ಶಾಸಕ ಎಂ.ವೈ.ಪಾಟೀಲ್ ಗೆ ಸಂತ್ರಸ್ತರಿಂದ ತರಾಟೆ

Webdunia
ಭಾನುವಾರ, 18 ಅಕ್ಟೋಬರ್ 2020 (10:18 IST)
ಕಲಬುರಗಿ : ನೆರೆ ಬಂದ ಹಿನ್ನಲೆಯಲ್ಲಿ ಅಫಜಲಪುರ ತಾ.ಬಂಕಲಗಿ ಗ್ರಾಮಕ್ಕೆ ಭೇಟಿ ಶಾಸಕ ಎಂ.ವೈ.ಪಾಟೀಲ್ ಗೆ ಸಂತ್ರಸ್ತರು ತರಾಟೆ ತೆಗೆದುಕೊಂಡಿದ್ದಾರೆ.

ಕಲಬುರಗಿಯಲ್ಲಿ ಭೀಮಾ ನದಿ ತುಂಬಿ ಹರಿಯುತ್ತಿದ್ದ ಹಿನ್ನಲೆಯಲ್ಲಿ  ಅಫಜಲಪುರ, ಜೇವರ್ಗಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದ್ದು,  35ಕ್ಕೂ ಹೆಚ್ಚು ಗ್ರಾಮ ಸಂಪೂರ್ಣ ಜಲಾವೃತಗೊಂಡಿತ್ತು. ಸೇನಾ ಪಡೆಗಳಿಂದ ರಕ್ಷಣಾ ಕಾರ್ಯಚರಣೆ ನಡೆಸಿ 250ಕ್ಕೂ ಹೆಚ್ಚು ಗ್ರಾಮಸ್ಥರನ್ನು ಸ್ಥಳಾಂತರ ಮಾಡಿದ್ದರು. ಆದರೆ ಅಂದು ಯಾವ ಶಾಸಕರು ಗ್ರಾಮಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳಲಿಲ್ಲ. 

ಆದರೆ ಇದೀಗ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅಫಜಲಪುರ ತಾ.ಬಂಕಲಗಿ ಗ್ರಾಮಕ್ಕೆ ಭೇಟಿ ನೀಡಿದ್ದು, ಆ ವೇಳೆ ಶಾಸಕರನ್ನು ತರಾಟೆ ತೆಗೆದುಕೊಂಡ ಸಂತ್ರಸ್ತರು, ಅಂದು ನಾವು ಸತ್ತಿದ್ದೀವಾ.. ಬದುಕಿದ್ದೀವಾ ಅಂಥ ನೋಡೋಕೆ ಬಂದಿಲ್ಲ. ಮಳೆಗೆ ನಮ್ಮ ಬದುಕೇ ಬರ್ಬಾದ್ ಆಗಿಹೋಗಿದೆ ಎಂದು  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments