Webdunia - Bharat's app for daily news and videos

Install App

ಅತ್ತಿಗೆ ಕೊಡುತ್ತಿದ್ದ ಸುಖದಲ್ಲಿದ್ದ ಮೈದುನ: ಮುಂದೇನಾಯ್ತು?

Webdunia
ಬುಧವಾರ, 2 ಡಿಸೆಂಬರ್ 2020 (10:45 IST)
ಅಕ್ರಮ ಸಂಬಂಧದಲ್ಲಿದ್ದ ಅತ್ತಿಗೆ ಹಾಗೂ ಮೈದುನ ಮಾಡಬಾರದ ಕೆಲಸ ಮಾಡಿದ್ದಾರೆ.

ಅತ್ತಿಗೆಯೊಂದಿಗೆ ಕೆಲವು ವರ್ಷಗಳಿಂದ ಸುಖ ಪಡುತ್ತಿದ್ದ ಮೈದುನನಿಗೆ ಮದುವೆ ಫಿಕ್ಸ್ ಮಾಡಲಾಗಿದೆ.

ಮೈದುನ ಬೇರೆಯವಳೊಂದಿಗೆ ಮದುವೆಯಾದರೆ ತಮ್ಮ ಅನೈತಿಕ ಸಂಬಂಧ ಕೊನೆಯಾಗುತ್ತದೆ ಎಂದು ಭಾವಿಸಿದ ಅತ್ತಿಗೆ ಹಾಗೂ ಮೈದುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರಪ್ರದೇಶದಲ್ಲಿ ಘಟನೆ ನಡೆದಿದ್ದು, ಮಿಲನ್  ಹಾಗೂ ಸುನಿತಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಆತ್ಮಹತ್ಯೆಗೆ ಅಕ್ರಮ ಸಂಬಂಧ ಕಾರಣ ಎನ್ನಲಾಗುತ್ತಿದೆ. ಎರಡು ಮಕ್ಕಳಿದ್ದರೂ ತಮ್ಮನೊಂದಿಗೆ ತನ್ನ ಪತ್ನಿ ಸಂಬಂಧದಲ್ಲಿದ್ದಳು ಎಂದು ಮೃತಳ ಪತಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments