Webdunia - Bharat's app for daily news and videos

Install App

ಮ್ಯಾನ್ಮಾರ್: ವೈಮಾನಿಕ ದಾಳಿಗೆ 100ಕ್ಕೂ ಅಧಿಕ ಜನ ಬಲಿ!

Webdunia
ಬುಧವಾರ, 12 ಏಪ್ರಿಲ್ 2023 (09:17 IST)
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
 
ಮ್ಯಾನ್ಮಾರ್ ಮಿಲಿಟರಿ ಮತ್ತೊಮ್ಮೆ ಜನರಿಗೆ ಸೂಕ್ತ ಆಡಳಿತ ಒದಗಿಸದೆ ಯುದ್ಧದ ನಡವಳಿಕೆಯಿಂದ ನಾಗರಿಕರನ್ನು ನಿರ್ಲಕ್ಷಿಸಿದೆ ಎಂದು ಟರ್ಕ್  ಆರೋಪಿಸಿದೆ.

ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿ, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ. ಫೆಬ್ರವರಿ 2021ರ ದಂಗೆಯ ನಂತರ ಮ್ಯಾನ್ಮಾರ್ ಭೀಕರ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್ಗೆ ಮಾನವೀಯ ಜವಾಬ್ದಾರಿಯ ಸರ್ಕಾರ ಬೇಕಿದೆ. ಭೀಕರ ಹಿಂಸಾಚಾರವನ್ನು ನಿಲ್ಲಿಸಿ ಜನರ ಅಂತರ್ಗತ ಪ್ರಜಾಪ್ರಭುತ್ವದ ಆಕಾಂಕ್ಷೆಗಳನ್ನು ಗೌರವಿಸಲು ಅಮೆರಿಕ, ಮ್ಯಾನ್ಮಾರ್ ಆಡಳಿತಕ್ಕೆ ಕರೆ ನೀಡುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments