ಮ್ಯಾನ್ಮಾರ್: ವೈಮಾನಿಕ ದಾಳಿಗೆ 100ಕ್ಕೂ ಅಧಿಕ ಜನ ಬಲಿ!

Webdunia
ಬುಧವಾರ, 12 ಏಪ್ರಿಲ್ 2023 (09:17 IST)
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
 
ಮ್ಯಾನ್ಮಾರ್ ಮಿಲಿಟರಿ ಮತ್ತೊಮ್ಮೆ ಜನರಿಗೆ ಸೂಕ್ತ ಆಡಳಿತ ಒದಗಿಸದೆ ಯುದ್ಧದ ನಡವಳಿಕೆಯಿಂದ ನಾಗರಿಕರನ್ನು ನಿರ್ಲಕ್ಷಿಸಿದೆ ಎಂದು ಟರ್ಕ್  ಆರೋಪಿಸಿದೆ.

ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ವೇದಾಂತ್ ಪಟೇಲ್ ಪ್ರತಿಕ್ರಿಯಿಸಿ, ಹಿಂಸಾತ್ಮಕ ದಾಳಿಗಳ ಆಡಳಿತವು ಮಾನವ ಜೀವನವನ್ನು ಕಡೆಗಣಿಸುತ್ತದೆ. ಅಂತಹ ಆಡಳಿತವನ್ನು ಬಲವಾಗಿ ಖಂಡಿಸುತ್ತೇವೆ. ಫೆಬ್ರವರಿ 2021ರ ದಂಗೆಯ ನಂತರ ಮ್ಯಾನ್ಮಾರ್ ಭೀಕರ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್ಗೆ ಮಾನವೀಯ ಜವಾಬ್ದಾರಿಯ ಸರ್ಕಾರ ಬೇಕಿದೆ. ಭೀಕರ ಹಿಂಸಾಚಾರವನ್ನು ನಿಲ್ಲಿಸಿ ಜನರ ಅಂತರ್ಗತ ಪ್ರಜಾಪ್ರಭುತ್ವದ ಆಕಾಂಕ್ಷೆಗಳನ್ನು ಗೌರವಿಸಲು ಅಮೆರಿಕ, ಮ್ಯಾನ್ಮಾರ್ ಆಡಳಿತಕ್ಕೆ ಕರೆ ನೀಡುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments