ಚಂಡಮಾರುತ ಹೊಡೆತಕ್ಕೆ ಸಮುದ್ರದಲ್ಲಿ ತೇಲಿ ಬಂದ ರಥ!

Webdunia
ಬುಧವಾರ, 11 ಮೇ 2022 (16:27 IST)
ಆಸಾನ್‌ ಚಂಡಮಾರುತ ಆಂಧ್ರಪ್ರದೇಶ ಕಡಲ ತೀರಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಸಮುದ್ರದಲ್ಲಿ ಸ್ವರ್ಣ ಲೇಪಿತ ರಥ ತೇಲಿಬಂದ ವಿಚಿತ್ರ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಳ್ಳಿ ಬಂದರು ಬಳಿಯ ಅಸೋರ್‌ ಎಂಬಲ್ಲಿ ರಥ ತೇಲಿ ಬಂದಿದ್ದು, ಸ್ಥಳೀಯ ಈಜುಗಾರರು ರಥವನ್ನು ದಡಕ್ಕೆ ತಂದಿದ್ದಾರೆ.
ಸ್ಥಳೀಯ ಪೊಲೀಸರು ಸ್ವರ್ಣ ಲೇಪಿತ ರಥ ಸಮುದ್ರದಲ್ಲಿ ಹೇಗೆ ತೇಲಿ ಬಂತು ಎಂದು ತಲೆಕೆಡಿಸಿಕೊಂಡಿದ್ದು, ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಈ ರಥ ಬೇರೆ ದೇಶದಿಂದ ಇಲ್ಲಿಗೆ ತೇಲಿ ಬಂದಿರಬಹುದು. ಈ ಬಗ್ಗೆ ತನಿಖೆ ನಡೆಸಿ ಎಲ್ಲಿಂದ ಬಂದಿತು. ಹೇಗೆ ಬಂದಿತು ಎಂಬ ಬಗ್ಗೆ ತನಿಖೆ ನಡೆಸಲಿದ್ದೇವೆ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments