Webdunia - Bharat's app for daily news and videos

Install App

ಭೀಕರ ಹತ್ಯೆಯ ಹಿಂದೆ ಹೋದ ಪೊಲೀಸರಿಗೆ ಕೊನೆಗೆ ತಿಳಿದಿದ್ದೇನು?!

Webdunia
ಶನಿವಾರ, 30 ಜನವರಿ 2021 (09:33 IST)
ಲಕ್ನೋ: ಮಹಿಳೆಯೊಬ್ಬರ ಭೀಕರ ಹತ್ಯೆಯ ಹಿಂದಿನ ರಹಸ್ಯ ಬೇಧಿಸಿರುವ ಉತ್ತರ ಪ್ರದೇಶ ಪೊಲೀಸರು ಅಳಿಯನನ್ನು ಬಂಧಿಸಿದ್ದಾರೆ.


ಎರಡು ದಿನಗಳ ಹಿಂದೆ ಮಹಿಳೆಯ ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿತ್ತು. ಈ ಘಟನೆಯ ಬೆನ್ನತ್ತಿ ಹೋದ ಪೊಲೀಸರಿಗೆ ಆಕೆಯ ಅಳಿಯನೇ ಮಾನಭಂಗಕ್ಕೆ ಪ್ರಯತ್ನಿಸಿ ವಿಫಲನಾದಾಗ ಹತ್ಯೆ ಮಾಡಿರುವ ವಿಚಾರ ತಿಳಿದುಬಂದಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments