Webdunia - Bharat's app for daily news and videos

Install App

ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಎನ್ ಕೌಂಟರ್; ಸಂಭ್ರಮ ವ್ಯಕ್ತಪಡಿಸಿದ ನಿರ್ಭಯಾ ತಾಯಿ

Webdunia
ಶುಕ್ರವಾರ, 6 ಡಿಸೆಂಬರ್ 2019 (11:30 IST)
ಹೈದರಾಬಾದ್ : ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ತೆಲಂಗಾಣ ಪೊಲೀಸರ ಕ್ರಮವನ್ನು ನಿರ್ಭಯಾ ತಾಯಿ ಸ್ವಾಗತಿಸಿದ್ದಾರೆ.



ನಿರ್ಭಯಾ ಪ್ರಕರಣದಲ್ಲಿ 7 ವರ್ಷದಿಂದ ಹೋರಾಡುತ್ತಿದ್ದೇನೆ. ಆದರೆ ದಿಶಾ ಪೋಷಕರಿಗೆ ಏಳೇ ದಿನಗಳಲ್ಲಿ ನ್ಯಾಯ ಸಿಕ್ಕಿದೆ. ನನ್ನ ಮಗಳನ್ನು ಕೊಂದವರನ್ನು ಆದಷ್ಟೂ ಬೇಗ ನೇಣಿಗೆರಿಸಬೇಕು ಎಂದು ದೇಶದ ನ್ಯಾಯಾಂಗ ವ್ಯವಸ್ಥೆ ಹಾಗೂ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಮುಂದಿನ ಸುದ್ದಿ
Show comments