Webdunia - Bharat's app for daily news and videos

Install App

ನಿನ್ನೆ ಜೈಲಿನಿಂದ ತಪ್ಪಿಸಿಕೊಂಡ ಖಾಲಿಸ್ತಾನ್ ಲಿಬರೇಷನ್ ಉಗ್ರ ಇಂದು ಸೆರೆ

Webdunia
ಸೋಮವಾರ, 28 ನವೆಂಬರ್ 2016 (11:00 IST)
ನವದೆಹಲಿ: ನಿನ್ನೆ ಪಟಿಯಾಲಾದ  ನಾಭಾ ಜೈಲಿನಿಂದ ನಾಟಕೀಯ ರೀತಿಯಲ್ಲಿ ತಪ್ಪಿಸಿಕೊಂಡಿದ್ದ ಲಿಬರೇಷನ್ ಖಾಲಿಸ್ತಾನ ಸಂಘಟನೆಯ ಮುಖ್ಯಸ್ಥ ಹರ್ಮಿಂದರ್ ಮಿಂಟೂ ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ.

ನಿನ್ನೆ ನಾಟಕೀಯ ರೀತಿಯಲ್ಲಿ ಕೆಲವು ಶಸ್ತ್ರ ಸಜ್ಜಿತ ಯುವಕರ ಗುಂಪು ನಾಭಾ ಜೈಲಿಗೆ ನುಗ್ಗಿ ಯದ್ವಾ ತದ್ವಾ ಗುಂಡು ಹಾರಿಸಿ, ಐವರು ಆರೋಪಿಗಳನ್ನು ತಮ್ಮ ಜತೆಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಕೂಡಲೇ ಪಂಜಾಬ್ ಪೊಲೀಸರು ಇವರ ಪತ್ತೆಗಾಗಿ ಚುರುಕಿನ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಪ್ರಮುಖ ರೈಲ್ವೇ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಹದ್ದಿನಗಣ್ಣಿರಿಸಿದ್ದರು.

ಈ ಬಗ್ಗೆ ಸ್ವತಃ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ಅಲ್ಲದೆ ಇನ್ನುಳಿದ ನಾಲ್ವರು ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಈಗಾಗಲೇ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ 25ಲಕ್ಷ ಬಹುಮಾನ ಮೊತ್ತ ಘೋಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments