Webdunia - Bharat's app for daily news and videos

Install App

ನಾಗಾಲ್ಯಾಂಡ್ ಬಿಕ್ಕಟ್ಟು: ಸಿಎಂ ಜೆಲಿಯಾಂಗ್ ರಾಜೀನಾಮೆ

Webdunia
ಸೋಮವಾರ, 20 ಫೆಬ್ರವರಿ 2017 (09:02 IST)
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಾಗಾಲ್ಯಾಂಡ್ ಮುಖ್ಯಮಂತ್ರಿ ಟಿ.ಆರ್.ಜೆಲಿಯಾಂಗ್ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ. 
ಜೆಲಿಯಾಂಗ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಪಿ.ಬಿ. ಆಚಾರ್ಯ ಅಂಗೀಕರಿಸಿದ್ದಾರೆ.
 
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೀಡಲಾಗಿರುವ ಮೀಸಲಾತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಬುಡಕಟ್ಟು ಸಂಘಟನೆಗಳು ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಜೆಲಿಯಾಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
 
ಇಂದು ಶಾಸಕಾಂಗ ಸಭೆ ನಡೆಯಲಿದ್ದು ಮಾಜಿ ಸಿಎಂ, ಸಂಸದ ನೈಪಿರೊಯೊ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments