Webdunia - Bharat's app for daily news and videos

Install App

ಪತ್ರಕರ್ತ ನಕ್ಕೀರನ್ ಗೋಪಾಲನ್ ಬಂಧನ

Webdunia
ಮಂಗಳವಾರ, 9 ಅಕ್ಟೋಬರ್ 2018 (10:31 IST)
ಚೆನ್ನೈ: ಪತ್ರಕರ್ತ ನಕ್ಕೀರನ್ ಗೋಪಾಲನ್ ನನ್ನು ಇಂದು ಬೆಳಿಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ರಾಜಭವನದ ದೂರಿನ ಮೇರೆಗೆ ಬಂಧನ ಮಾಡಲಾಗಿದೆ.

ನಿರ್ಮಲಾ ದೇವಿ ಪ್ರಕರಣದ ಬಗ್ಗೆ ವಿವಾದಾತ್ಮಕ ಲೇಖನ ಪ್ರಕಟಿಸಿದ್ದಕ್ಕೆ ನಕ್ಕೀರನ್ ಗೋಪಾಲನ್ ನನ್ನು ಬಂಧಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ಪುಣೆಗೆ ತೆರಳಲು ಹೊರಟಿದ್ದ ಈತನನ್ನು ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಉತ್ತಮ ಅಂಕ ನೀಡಲು ಕಾಲೇಜು ವಿದ್ಯಾರ್ಥಿಗಳಿಗೆ ಲೈಂಗಿಕ ಸುಖ ನೀಡಬೇಕೆಂದು ಬೆದರಿಸುತ್ತಿದ್ದ ಶಿಕ್ಷಕಿ ನಿರ್ಮಲಾ ದೇವಿ ಪ್ರಕರಣದಲ್ಲಿ ರಾಜ್ಯಪಾಲರ ಕೈವಾಡವೂ ಇದೆ ಎಂದು ಗೋಪಾಲನ್ ವಿವಾದಾತ್ಮಕ ಲೇಖನ ಬರೆದಿದ್ದ.

ದಂತಚೋರ ವೀರಪ್ಪನ್ ವರ ನಟ ರಾಜ್ ಕುಮಾರ್ ರನ್ನು ಬಂಧಿಸಿದ್ದಾಗ ಈತ ಸಂಧಾನಕಾರನಾಗಿ ಕೆಲಸ ಮಾಡಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ