Webdunia - Bharat's app for daily news and videos

Install App

ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ 12.75 ಲಕ್ಷ ರೂ. ದೇಣಿಗೆ ನೀಡಿದ ನಾನಾ ಪಾಟೇಕರ್

Webdunia
ಭಾನುವಾರ, 7 ಫೆಬ್ರವರಿ 2016 (15:45 IST)
ಬರಪೀಡಿತ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಶರಣಾದ 85 ಕುಟುಂಬಗಳಿಗೆ 12.75 ಲಕ್ಷ ರೂಪಾಯಿಗಳನ್ನು ಬಾಲಿವುಡ್ ನಟ ನಾನಾ ಪಾಟೇಕರ್ ಸಂಚಾಲಿತ ಎನ್‌ಜಿಓ ಸಂಸ್ಥೆ ದೇಣಿಗೆ ನೀಡಿದೆ.
 
ಬೆಳೆಹಾನಿ ಮತ್ತು ಸಾಲದ ಭಾಧೆಯಿಂದ ಕಂಗಾಲಾಗಿ ಆತ್ಮಹತ್ಯೆಗೆ ಶರಣಾಗಿದ್ದ 85 ರೈತರ ಕುಟುಂಬಗಳಿಗೆ ತಲಾ 15 ಸಾವಿರ ರೂಪಾಯಿಗಳ ಚೆಕ್ ವಿತರಿಸಿದರು. 
 
ಖ್ಯಾತ ಕಲಾವಿದ ನಾನಾ ಪಾಟೇಕರ್ ಮಾತನಾಡಿ, ಇತರರು ಕೂಡಾ ಬರಗಾಲ ಪೀಡಿತ ರೈತರ ಕುಟುಂಬಗಳ ಮಕ್ಕಳ ಶಿಕ್ಷಣಕಾಗಿ ತಮ್ಮಿಂದಾದ ಸಹಾಯವನ್ನು ಮಾಡುವಂತೆ ಮನವಿ ಮಾಡಿದರು.
 
ನಾಮ್ ಎನ್‌ಜಿಓ ಸಂಸ್ಥೆ ಮೆಡಿಕಲ್ ಕಾರ್ಡ್ ಕೂಡಾ ನೀಡುವುದನ್ನು ಆರಂಭಿಸಿದ್ದು, ನಾಮ್ ಕಾರ್ಡ್ ಹೊಂದಿದವರಿಗೆ ಉಚಿತ ವೈದ್ಯಕೀಯ ಸೇವೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments