Webdunia - Bharat's app for daily news and videos

Install App

ಅರ್ಧದಷ್ಟು ಸಂಪತ್ತು ದಾನ ಮಾಡಲಿದ್ದಾರೆ ನಂದನ್ ನೀಲೇಕಣಿ

Webdunia
ಮಂಗಳವಾರ, 21 ನವೆಂಬರ್ 2017 (08:56 IST)
ಬೆಂಗಳೂರು: ಜಗತ್ತಿನ ಅತೀ ಶ್ರೀಮಂತರಾದ ವಾರೆನ್ ಬಫೆಟ್, ಬಿಲ್ ಗೇಟ್ಸ್ ತಾವು ಸಂಪಾದಿಸಿದ ಬಹುಪಾಲನ್ನು ಬಡವರಿಗಾಗಿ ವಿನಿಯೋಗಿಸಿ ಸುದ್ದಿ ಮಾಡಿದ್ದರು. ಇದೀಗ ಭಾರತದ ಶ್ರೀಮಂತ ಉದ್ಯಮಿ ಇನ್ಫೋಸಿಸ್ ಸಿಇಒ ನಂದನ್ ನೀಲೇಕಣ್ ಇದೇ ದಾರಿಯಲ್ಲಿದ್ದಾರೆ.
 

ನಂದನ್ ನೀಲೇಕಣಿ ಕೂಡಾ ತಮ್ಮ ಅರ್ಧದಷ್ಟು ಸಂಪತ್ತನ್ನು ಬಡವರಿಗಾಗಿ ವಿನಿಯೋಗಿಸಲಾಗಿದೆ. ಇದನ್ನು ಹೇಗೆ ಬಳಸಬೇಕು, ಯಾರಿಗೆ ಕೊಡಬೇಕು ಎಂಬ ಬಗ್ಗೆ ಅವರ ಪತ್ನಿ ರೋಹಿಣಿ ನೀಲೇಕಣಿ ಯೋಜನೆ ರೂಪಿಸಲಿದ್ದಾರಂತೆ.

ಹಾಗಂತ ಸ್ವತಃ ನೀಲೇಕಣಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆಲ್ಲಾ ಕಾರಣ ಪ್ರಪಂಚದ ಅತ್ಯಂತ ಶ್ರೀಮಂತ ಬಿಲ್ ಗೇಟ್ಸ್ ಬೆಂಗಳೂರಿನಲ್ಲಿ ನೀಲೇಕಣಿ ದಂಪತಿಯನ್ನು ಭೇಟಿಯಾಗಿದ್ದು. ಬಿಲ್ ಗೇಟ್ಸ್ ಪ್ರೇರಣೆಯಿಂದ ನೀಲೇಕಣಿ ಈ ನಿರ್ಧಾರಕ್ಕೆ ಬಂದಿದ್ದಾರಂತೆ. ಭಗವದ್ಗೀತೆಯ ಸಾಲಿನಂತೆ ಫಲಾಪೇಕ್ಷೆಯಿಲ್ಲದೇ ಸೇವೆ ಮಾಡಲು ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ. ನೀಲೇಕಣಿ ದಂಪತಿಯ ತೀರ್ಮಾನಕ್ಕೆ ಬಿಲ್ ಗೇಟ್ಸ್ ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments