Webdunia - Bharat's app for daily news and videos

Install App

ಬೋಗಿಯನ್ನೇ ಬಿಟ್ಟು ಬಂದ ನಾಂದೇಡ ಎಕ್ಸಪ್ರೆಸ್

Webdunia
ಸೋಮವಾರ, 16 ಜನವರಿ 2017 (08:50 IST)
ನಾಂದೇಡ್‌ನಿಂದ ಬೆಂಗಳೂರಿಗೆ ಹೊರಟಿದ್ದ ನಾಂದೇಡ ಎಕ್ಸಪ್ರೆಸ್ ಬೋಗಿಯನ್ನೇ ಬಿಟ್ಟು ಬಂದ ಪ್ರಸಂಗ ಬೆಳಕಿಗೆ ಬಂದಿದೆ.
ರೈಲು ಆಂಧ್ರದ ಕರ್ನೂಲ್‌ ಬಳಿಯ ಅದೋನಿಗೆ ಬರುತ್ತಿದ್ದಂತೆ ಪ್ರಯಾಣಿಕರು ತಾವು ಕಾದಿರಿಸಿದ್ದ ಸೀಟಿಗಾಗಿ ಹಡುಕಾಟ ನಡೆಸಿದ್ದಾರೆ. ಆಗ ಸೀಟಿರಲಿ, ಬೋಗಿಯೇ ಇಲ್ಲದಿರುವುದು ಬೆಳಕಿಗೆ ಬಂತು.
 
ಹೀಗಾಗಿ ಪ್ರಯಾಣಿಕರು ಟಿಸಿಗೆ ಈ ಕುರಿತು ವಿಚಾರಿಸಿದ್ದು, ಅವರು ಟಿಸಿ ಬಿಟ್ಟು ಬಂದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 
 
ಟಿಸಿ ಮತ್ತು ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದು, ಪ್ರಯಾಣಿಕರು ಪ್ರತಿಭಟನೆಯನ್ನು ಕೂಡ ನಡೆಸಿದರು.
 
ಕೊನೆಗೆ ಬೇರೆ ಬೋಗಿಯಲ್ಲಿ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಿಕೊಡಲಾಯಿತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments