Webdunia - Bharat's app for daily news and videos

Install App

ರಾಷ್ಟ್ರ ರಾಜಧಾನಿಗೂ ನಂದಿನಿ ಘಮಲು: ಬಿಜೆಪಿಯ ಕಾಲೆಳೆದ ಕಾಂಗ್ರೆಸ್‌

Sampriya
ಶನಿವಾರ, 24 ಆಗಸ್ಟ್ 2024 (17:05 IST)
Photo Courtesy X
ಬೆಂಗಳೂರು: ರಾಷ್ಟ್ರ ರಾಜಧಾನಿಗೆ ಅಕ್ಟೋಬರ್‌ನಿಂದ ಪ್ರತಿದಿನ 2.5 ಲಕ್ಷ ಲೀಟರ್ ನಂದಿನ ಹಾಲು ಪೂರೈಕೆ ಮಾಡಲು ಕರ್ನಾಟಕ ಹಾಲು ಮಹಾಮಂಡಲ ಸಜ್ಜಾಗಿದೆ.

ಈ ಸಂಬಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡವು ನವದೆಹಲಿಯಲ್ಲಿ 70ವಿತರಕರ ಜತೆ ಸಭೆ ನಡೆಸಿ, ಸಿದ್ಧತೆಯನ್ನು ಮಾಡಿಕೊಂಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ದೇಶದ ರಾಜಧಾನಿಗೂ ನಂದಿನಿಯ ಸಾಮ್ರಾಜ್ಯ ವಿಸ್ತರಿಸಲು ಮುಂದಾಗಿದೆ ನಮ್ಮ ಸರ್ಕಾರ.

ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನಗೊಳಿಸಿ ನಂದಿನಿಯ ಆಸ್ತಿತ್ವವನ್ನೇ ಮುಗಿಸಿ ಹಾಕುವ ಹುನ್ನಾರ ನಡೆಸಲಾಗಿತ್ತು.

ಆದರೆ ನಮ್ಮ ಸರ್ಕಾರದಲ್ಲಿ ನಂದಿನಿ ದೆಹಲಿಯಲ್ಲಿನ ಅಮುಲ್ ಮಾರುಕಟ್ಟೆಗೆ ಸ್ಪರ್ಧೆಯೊಡ್ದಲು ಸಜ್ಜಾಗಿದೆ. ದೇಶೀಯವಾಗಿ ಮಾತ್ರವಲ್ಲ ಜಾಗತಿಕವಾಗಿಯೂ ನಂದಿನಿಯನ್ನು ಉತ್ತಮ ಬ್ರ್ಯಾಂಡ್ ಆಗಿ ರೂಪಿಸಲು ಬದ್ಧತೆ ಹೊಂದಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments