Webdunia - Bharat's app for daily news and videos

Install App

ರಾಷ್ಟ್ರ ರಾಜಧಾನಿಗೂ ನಂದಿನಿ ಘಮಲು: ಬಿಜೆಪಿಯ ಕಾಲೆಳೆದ ಕಾಂಗ್ರೆಸ್‌

Sampriya
ಶನಿವಾರ, 24 ಆಗಸ್ಟ್ 2024 (17:05 IST)
Photo Courtesy X
ಬೆಂಗಳೂರು: ರಾಷ್ಟ್ರ ರಾಜಧಾನಿಗೆ ಅಕ್ಟೋಬರ್‌ನಿಂದ ಪ್ರತಿದಿನ 2.5 ಲಕ್ಷ ಲೀಟರ್ ನಂದಿನ ಹಾಲು ಪೂರೈಕೆ ಮಾಡಲು ಕರ್ನಾಟಕ ಹಾಲು ಮಹಾಮಂಡಲ ಸಜ್ಜಾಗಿದೆ.

ಈ ಸಂಬಂದ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ನೇತೃತ್ವದ ಅಧಿಕಾರಿಗಳ ತಂಡವು ನವದೆಹಲಿಯಲ್ಲಿ 70ವಿತರಕರ ಜತೆ ಸಭೆ ನಡೆಸಿ, ಸಿದ್ಧತೆಯನ್ನು ಮಾಡಿಕೊಂಡಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ದೇಶದ ರಾಜಧಾನಿಗೂ ನಂದಿನಿಯ ಸಾಮ್ರಾಜ್ಯ ವಿಸ್ತರಿಸಲು ಮುಂದಾಗಿದೆ ನಮ್ಮ ಸರ್ಕಾರ.

ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನಗೊಳಿಸಿ ನಂದಿನಿಯ ಆಸ್ತಿತ್ವವನ್ನೇ ಮುಗಿಸಿ ಹಾಕುವ ಹುನ್ನಾರ ನಡೆಸಲಾಗಿತ್ತು.

ಆದರೆ ನಮ್ಮ ಸರ್ಕಾರದಲ್ಲಿ ನಂದಿನಿ ದೆಹಲಿಯಲ್ಲಿನ ಅಮುಲ್ ಮಾರುಕಟ್ಟೆಗೆ ಸ್ಪರ್ಧೆಯೊಡ್ದಲು ಸಜ್ಜಾಗಿದೆ. ದೇಶೀಯವಾಗಿ ಮಾತ್ರವಲ್ಲ ಜಾಗತಿಕವಾಗಿಯೂ ನಂದಿನಿಯನ್ನು ಉತ್ತಮ ಬ್ರ್ಯಾಂಡ್ ಆಗಿ ರೂಪಿಸಲು ಬದ್ಧತೆ ಹೊಂದಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

ಮುಂದಿನ ಸುದ್ದಿ
Show comments