Webdunia - Bharat's app for daily news and videos

Install App

ಜಯಾ ನೀಡಿದ ಕಾರನ್ನು ಮರಳಿಸಿ ನಂಜಿಲ್ ಸಂಪತ್ ರಾಜಕೀಯ ಸನ್ಯಾಸ

Webdunia
ಬುಧವಾರ, 4 ಜನವರಿ 2017 (17:11 IST)
ಅಣ್ಣಾ ಡಿಎಂಕೆ ಪಕ್ಷದ ಹಿರಿಯ ನಾಯಕ, ಪ್ರಮುಖ ವಾಗ್ಮಿ ನಂಜಿಲ್ ಸಂಪತ್ ಪಕ್ಷ ತೊರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ತಮಗೆ ನೀಡಿದ್ದ ಇನ್ನೋವಾ ಕಾರನ್ನು ರಾಯಪೇಟೆಯಲ್ಲಿರುವ ಪಕ್ಷದ ಮುಖ್ಯ ಕಾರ್ಯಾಲಯದಲ್ಲಿ ಮರಳಿಸಿ ರಾಜಕೀಯ ಸನ್ಯಾಸವನ್ನು ತೆಗೆದುಕೊಳ್ಳುತ್ತಿರುವುದಾಗಿ ಘೋಷಿಸಿದ್ದಾರೆ. 

ಪ್ರಚಾರ ವಿಭಾಗದ ಸಹಕಾರ್ಯದರ್ಶಿಯಾಗಿದ್ದ ಸಂಪತ್‌ರ 20145ರ ಪ್ರವಾಹದ ಸಂದರ್ಭದಲ್ಲಿ ಜಯಾ ಸರ್ಕಾರವನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಎಲ್ಲ ಸ್ಥಾನಗಳಿಂದ ಜಯಾ ಕಿತ್ತು ಹಾಕಿದ್ದರು. 
 
ಹೀಗಾಗಿ ಹಲವು ತಿಂಗಳಿಂದ ಪಕ್ಷದಿಂದ ದೂರ ಕಾಯ್ದುಕೊಂಡಿದ್ದ ಸಂಪತ್ ಮಂಗಳವಾರ ಪಕ್ಷವನ್ನು ತೊರೆದಿದ್ದಾರೆ.
 
2012ರಲ್ಲಿ ಸಂಪತ್ ಎಮ್‌ಡಿಎಂಕೆ ತೊರೆದು ಎಐಡಿಎಂಕೆ ಸೇರಿದ ಸಂದರ್ಭದಲ್ಲಿ ಜಯಾರಿಂದ ಕಾರನ್ನು ಉಡುಗೊರೆಯಾಗಿ ಪಡೆದಿದ್ದರು. 
 
ತಾವು  ಖಾಸಗಿ ಕಾರಣಕ್ಕೆ ಎಂದಿಗೂ ಈ ಕಾರನ್ನು ಬಳಸಿಲ್ಲ. ಕಳೆದ ಅನೇಕ ತಿಂಗಳಿಂದ ಚುನಾವಣಾ ಪ್ರಚಾರವಿಲ್ಲದಿದ್ದುದರಿಂದ ನನ್ನ ಸ್ನೇಹಿತನ ಮನೆಯಲ್ಲಿ ಪಾರ್ಕ್ ಮಾಡಿಟ್ಟಿದ್ದೆ. ನಾನು ಇನ್ನೊವಾ ಸಂಪತ್ ಎಂದು ಕರೆದುಕೊಳ್ಳಲು ಬಯಸವುದಿಲ್ಲ, ಹೀಗಾಗಿ ಕಾರನ್ನು ಮರಳಿಸುತ್ತಿದ್ದೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments