Webdunia - Bharat's app for daily news and videos

Install App

ಲೈಂಗಿಕ ಕಿರುಕುಳ: ಆಸಾರಾಮ್ ಬಾಪು ಪುತ್ರನಿಗೆ 3 ವಾರಗಳ ಜಾಮೀನು

Webdunia
ಸೋಮವಾರ, 25 ಮೇ 2015 (16:50 IST)
ಲೈಂಗಿಕ ಶೋಷಣೆ ಪ್ರಕರಣದಡಿಯಲ್ಲಿ ತಂದೆ, ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಜತೆ ಸೆರೆವಾಸವನ್ನು ಅನುಭವಿಸುತ್ತಿರುವ ನಾರಾಯಣ ಸಾಯಿಗೆ ಗುಜರಾತ್ ಹೈಕೋರ್ಟ್ ಇಂದು ಮೂರು ವಾರಗಳ ಜಾಮೀನು ನೀಡಿದೆ.  ಸೂರತ್ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಅವರು ಕಳೆದ ಒಂದು ವರ್ಷಗಳಿಗಿಂತ ಅಧಿಕ ಸಮಯದಿಂದ ಕಂಬಿ ಎಣಿಸುತ್ತಿದ್ದಾರೆ. 
ಆಸಾರಾಂ ಅವರ ಸೂರತ್ ಆಶ್ರಮದಲ್ಲಿ ತಂಗಿದ್ದ ವೇಳೆ( 2002- 2005) ನಾರಾಯಣ ಗುರು ನಿರಂತರವಾಗಿ ಅತ್ಯಾಚಾರ ಮಾಡಿದ್ದರು ಎಂದು ಆಕೆ ತನ್ನ ದೂರಿನಲ್ಲಿ ತಿಳಿಸಿದ್ದಳು. ಈ ಆಧಾರದ ಮೇಲೆ ಐಪಿಸಿಯ ವಿವಿಧ ವಿಭಾಗಗಳಡಿ ಆರೋಪಿಯ ಮೇಲೆ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ, ಲೈಂಗಿಕ ಶೋಷಣೆ, ಅಕ್ರಮ ಬಂಧನ ಇವೇ ಮುಂತಾದ ಆರೋಪಗಳನ್ನು ಹೇರಲಾಗಿದೆ. 
 
ಗಮನಾರ್ಹ ವಿಷಯವೇನೆಂದರೆ ಆಕೆಯ ಹಿರಿಯ ಸಹೋದರಿ ನಾರಾಯಣ ಸಾಯಿ ತಂದೆ ಆಸಾರಾಂ ಬಾಪು  ತಾನು ಅಹಮದಾಬಾದ್‌ ಹೊರವಲಯದಲ್ಲಿರುವ ಅವರ ಆಶ್ರಮದಲ್ಲಿದ್ದಾಗ (2001- 2006) ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪ್ರತ್ಯೇಕವಾಗಿ ದೂರು ದಾಖಲಿಸಿದ್ದಳು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ