Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ವಜುಭಾಯಿ ನೇಮಕ

ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ವಜುಭಾಯಿ ನೇಮಕ
ನವದೆಹಲಿ , ಮಂಗಳವಾರ, 26 ಆಗಸ್ಟ್ 2014 (14:30 IST)
ಪ್ರದಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ 
 
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
 
ಗುಜರಾತ್ ರಾಜ್ಯದ ಸ್ಪೀಕರ್ ವಜುಭಾಯಿ ವಾಲಾ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದೆ. 
 
ಆಂಧ್ರಪ್ರದೇಶದ ಬಿಜೆಪಿ ಮುಖಂಡ ವಿದ್ಯಾಸಾಗರ್ ರಾವ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
 
ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮೃದುಲಾ ಸಿನ್ಹಾ ಅವರನ್ನು ಗೋವಾ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ  
  
 

Share this Story:

Follow Webdunia kannada