Webdunia - Bharat's app for daily news and videos

Install App

ಪವನ್ ಕಲ್ಯಾಣ್ ಸಮಸ್ಯೆಗೆ ವೇದಿಕೆಯಲ್ಲೇ ಔಷಧಿ ಕೊಟ್ಟ ನರೇಂದ್ರ ಮೋದಿ, ವಿಡಿಯೋ ವೈರಲ್‌

Sampriya
ಶುಕ್ರವಾರ, 2 ಮೇ 2025 (17:39 IST)
Photo Credit X
ಆಂಧ್ರಪ್ರದೇಶ: ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಅಪಾರ ಗೌರವವಿದೆ ಎಂಬುದು ಗೊತ್ತೇ ಇದೆ. ಅವರು ಸಾಮಾನ್ಯವಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಲ್ಯಾಣ್ ಬಗ್ಗೆ ತುಂಬಾ ಹೆಚ್ಚು ಮಾತನಾಡುತ್ತಾ, ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ.

ಡಿಸಿಎಂ ಪವನ್ ಕಲ್ಯಾಣ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಅನಾರೋಗ್ಯದಲ್ಲಿದ್ದರು. ಪ್ರಧಾನಿ ಮೋದಿ ಭಾಗವಹಿಸಿದ್ದ ಅಮರಾವತಿ 2.0 ರೀಲಾಂಚ್ ಸಮಾರಂಭದಲ್ಲಿ ಭಾಷಣ ಮಾಡುವಾಗ ಅವರು ಹಲವಾರು ಬಾರಿ ಕೆಮ್ಮುತ್ತಿದ್ದರು. ಈ ವೇಳೆ ಮೋದಿ ಅವರು ಪವನ್‌ಗೆ ಏನೋ ಕೊಟ್ಟಿದ್ದು, ಇದನ್ನು ನೋಡಿ ಅವರು ನಕ್ಕಿ ತಮ್ಮ ಆಸನದ ಕಡೆ ಹೋಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಗನ್ ಆಡಳಿತದ ವಿನಾಶ, ಅಮರಾವತಿ ನಿರೀಕ್ಷೆ ಮತ್ತು ರಾಜ್ಯವನ್ನು ಮುನ್ನಡೆಸಬಲ್ಲ ಚಂದ್ರಬಾಬು ಮತ್ತು ಮೋದಿಯವರ ಸಮರ್ಥ ನಾಯಕತ್ವ ಸೇರಿದಂತೆ ಹಲವು ವಿಷಯಗಳನ್ನು ಕಲ್ಯಾಣ್ ಅವರು ಹೇಳಿದರು. ಆದರೆ ತಮ್ಮ ಭಾಷಣದೂದ್ದಕ್ಕೂ ಕೆಟ್ಟ ಕೆಮ್ಮಿನಿಂದ ಬಳಲಿರುವುದು ಕಂಡು ಬಂದಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಪೀಕರ್‌ ಯು.ಟಿ. ಖಾದರ್‌ ಬೆನ್ನಲ್ಲೇ ಸಿದ್ದರಾಮಯ್ಯಗೆ ಬೆದರಿಕೆ ಕರೆ: ಕ್ರಮಕ್ಕೆ ಪೊಲೀಸರಿಗೆ ಸಿಎಂ ಸೂಚನೆ

India Pakistan: ಪಾಕಿಸ್ತಾನದ ಮೇಲೆ ದಾಳಿ ಮಾಡಿದ್ರೆ ಭಾರತದ ಏಳು ರಾಜ್ಯಗಳನ್ನು ನಾವು ವಶಪಡಿಸಿಕೊಳ್ತೀವಿ ಎಂದ ಬಾಂಗ್ಲಾದೇಶ ನಾಯಕ

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮೋದಿ, ಪಿಣರಾಯಿ, ಅದಾನಿ, ತರೂರ್‌: ಏನು ವಿಶೇಷ ಗೊತ್ತಾ

Mangaluru Suhas Shetty murder: ಹಿಂದೂಗಳಿಗೆ ರಕ್ಷಣೆ ಇಲ್ವಾ ಸಾರ್ ಎಂದು ಕೇಳಿದ್ದಕ್ಕೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು

ಬರ್ಬರ ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ಪರಿಹಾರ ಘೋಷಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments