Webdunia - Bharat's app for daily news and videos

Install App

ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

Webdunia
ಶನಿವಾರ, 5 ಆಗಸ್ಟ್ 2017 (18:07 IST)
ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ಹಿಡಿಯಲು ಬಿಜೆಪಿ ಮುಂದಾಗಿದೆ ಎಂಬ ವರದಿಗಳು ಕೇಳಿ ಬರುತ್ತಿವೆ.
 

ಸ್ವತಃ ನರೇಂದ್ರ ಮೋದಿ ಈ ಬಗ್ಗೆ ಆಸಕ್ತಿ ತೋರಿಸಿದ್ದು, ವಿವಾದ ಬಗೆಹರಿಸಿಕೊಳ್ಳಲು ಮನೋಹರ್ ಪರಿಕ್ಕರ್ ಅವರಿಗೂ ಸೂಚಿಸಿದ್ದಾರೆ ಎನ್ನಲಾಗಿದೆ. ಮೊನ್ನೆ ನಡೆದ ಸಂಸದರ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಿರುವ ನರೇಂದ್ರ ಮೋದಿ, ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸುವಂತೆ ರಾಜ್ಯ ನಾಯಕರಿಗೆ ತಿಳಿಸಿದ್ದಾರಂತೆ.

ಈ ವರದಿ ಇಂಬು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹ ಸಂಸದರನ್ನ ಕರೆದೊಯ್ದು ಗೋವಾ ಸರ್ಕಾರದ ಜೊತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾಗೇನಾದರೂ ಆದಲ್ಲಿ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಸಿಹಿ ಸುದ್ದಿ ಸಿಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments