Webdunia - Bharat's app for daily news and videos

Install App

ನರೇಂದ್ರ ಮೋದಿಯನ್ನು ಕಂಡು ಗಳ ಗಳನೆ ಅತ್ತ ಪನ್ನೀರ್ ಸೆಲ್ವಂ

Webdunia
ಮಂಗಳವಾರ, 6 ಡಿಸೆಂಬರ್ 2016 (13:42 IST)
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ನಿಧನರಾದ ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ  ಅಂತಿಮ ದರ್ಶನ ಪಡೆದರು. ವಿಶೇಷ ವಿಮಾನದಲ್ಲಿ ಚೆನ್ನೈ ತಲುಪಿದ ಮೋದಿ ಜಯಲಲಿತಾ ಆಪ್ತರನ್ನು ಸಮಾಧಾನಿಸಿದರು.

ಮೋದಿಯನ್ನು ಕಂಡಕೂಡಲೇ ಗಳ ಗಳನೆ ಅತ್ತ ಜಯಲಲಿತಾ ಆಪ್ತ ಮುಂದಿನ ಸಿಎಂ ಪನ್ನೀರ್ ಸೆಲ್ವಂರನ್ನು ಅಪ್ಪಿ ಸಮಾಧಾನಿಸಿದರು. ಅಲ್ಲದೆ ನೆರೆದ ಜನಸ್ತೋಮದತ್ತ ಕೈ ಮುಗಿದು ಮೋದಿ ಅಲ್ಲಿಂದ ತೆರಳಿದ್ದಾರೆ.

ಈಗಾಗಲೇ ಸ್ಥಳದಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಬೀಡು ಬಿಟ್ಟಿದ್ದಾರೆ. ಅನೇಕ ರಾಜಕೀಯ ನಾಯಕರು ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯಕೂಡಾ ವಿಶೇಷ ವಿಮಾನದಲ್ಲಿ ಚೆನ್ನೈಗೆ ತೆರಳಿದ್ದಾರೆ.

ಈಗಾಗಲೇ ಮರೀನಾ ಬೀಚ್ ಬಳಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ. ಇಲ್ಲೂ ಜನ ಈಗಲೇ ಸೇರಿದ್ದು, ಆದಷ್ಟು ಸಿದ್ಧತೆಗೆ ಅಗತ್ಯವಿದ್ದವರನ್ನು ಮಾತ್ರ ಇಲ್ಲಿ ಉಳಿಸಿಕೊಳ್ಳಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments