Webdunia - Bharat's app for daily news and videos

Install App

ತಜ್ಞರ ಜತೆಗೆ ನರೇಂದ್ರ ಮೋದಿ ಮಹತ್ವದ ಸಂವಾದ

Webdunia
ಗುರುವಾರ, 21 ಅಕ್ಟೋಬರ್ 2021 (12:35 IST)
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು (CEO) ಮತ್ತು ಜಾಗತಿಕ ತೈಲ ಹಾಗೂ ಅನಿಲ ವಲಯದ ತಜ್ಞರ ಜತೆಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಎಂ.ಡಿ. ಮುಕೇಶ್ ಅಂಬಾನಿ, ರಷ್ಯಾದ ರಾಸ್ನೆಫ್ಟ್ ಸಿಇಒ ಮತ್ತು ಅಧ್ಯಕ್ಷ ಡಾ. ಇಗೋರ್ ಸೆಚಿನ್, ಸೌದಿ ಅರಾಮ್ಕೋದ ಸಿಇಒ ಹಾಗೂ ಅಧ್ಯಕ್ಷ ಅಮಿನ್ ನಸೀರ್ ಮತ್ತಿತರರು ಭಾಗಿಯಾದರು. ಸ್ವಚ್ಛ ಬೆಳವಣಿಗೆ ಮತ್ತು ಸುಸ್ಥಿರತೆಯ ಉತ್ತೇಜನವು ಈ ಸಂವಾದದ ವಿಸ್ತೃತವಾದ ಥೀಮ್ ಆಗಿತ್ತು. 2016ರಿಂದ ಆರಂಭವಾದ ಮೇಲೆ ಇದು ಇಂಥ ಉದ್ದೇಶ ಇರಿಸಿಕೊಂಡ ಆರನೇ ವಾರ್ಷಿಕ ಸಮಾವೇಶ ಆಗಿದೆ. ಜಾಗತಿಕ ಮಟ್ಟದ ತೈಲ ಹಾಗೂ ಅನಿಲ ವಲಯದ ನಾಯಕರು ಭಾಗಿ ಆಗಿದ್ದಾರೆ. ಈ ವಲಯದ ಪ್ರಮುಖ ವಿಷಯಗಳು ಮತ್ತು ಸಹಭಾಗಿತ್ವಕ್ಕೆ ಸಾಧ್ಯತೆ ಇರುವ ಕ್ಷೇತ್ರಗಳ ಅನ್ವೇಷಣೆ ಮಾಡುವುದು ಮತ್ತು ಭಾರತದಲ್ಲಿನ ಹೂಡಿಕೆ ಸಾಧ್ಯತೆಗಳನ್ನು ಚರ್ಚಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments