ತಜ್ಞರ ಜತೆಗೆ ನರೇಂದ್ರ ಮೋದಿ ಮಹತ್ವದ ಸಂವಾದ

Webdunia
ಗುರುವಾರ, 21 ಅಕ್ಟೋಬರ್ 2021 (12:35 IST)
ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳು (CEO) ಮತ್ತು ಜಾಗತಿಕ ತೈಲ ಹಾಗೂ ಅನಿಲ ವಲಯದ ತಜ್ಞರ ಜತೆಗೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಎಂ.ಡಿ. ಮುಕೇಶ್ ಅಂಬಾನಿ, ರಷ್ಯಾದ ರಾಸ್ನೆಫ್ಟ್ ಸಿಇಒ ಮತ್ತು ಅಧ್ಯಕ್ಷ ಡಾ. ಇಗೋರ್ ಸೆಚಿನ್, ಸೌದಿ ಅರಾಮ್ಕೋದ ಸಿಇಒ ಹಾಗೂ ಅಧ್ಯಕ್ಷ ಅಮಿನ್ ನಸೀರ್ ಮತ್ತಿತರರು ಭಾಗಿಯಾದರು. ಸ್ವಚ್ಛ ಬೆಳವಣಿಗೆ ಮತ್ತು ಸುಸ್ಥಿರತೆಯ ಉತ್ತೇಜನವು ಈ ಸಂವಾದದ ವಿಸ್ತೃತವಾದ ಥೀಮ್ ಆಗಿತ್ತು. 2016ರಿಂದ ಆರಂಭವಾದ ಮೇಲೆ ಇದು ಇಂಥ ಉದ್ದೇಶ ಇರಿಸಿಕೊಂಡ ಆರನೇ ವಾರ್ಷಿಕ ಸಮಾವೇಶ ಆಗಿದೆ. ಜಾಗತಿಕ ಮಟ್ಟದ ತೈಲ ಹಾಗೂ ಅನಿಲ ವಲಯದ ನಾಯಕರು ಭಾಗಿ ಆಗಿದ್ದಾರೆ. ಈ ವಲಯದ ಪ್ರಮುಖ ವಿಷಯಗಳು ಮತ್ತು ಸಹಭಾಗಿತ್ವಕ್ಕೆ ಸಾಧ್ಯತೆ ಇರುವ ಕ್ಷೇತ್ರಗಳ ಅನ್ವೇಷಣೆ ಮಾಡುವುದು ಮತ್ತು ಭಾರತದಲ್ಲಿನ ಹೂಡಿಕೆ ಸಾಧ್ಯತೆಗಳನ್ನು ಚರ್ಚಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments