Webdunia - Bharat's app for daily news and videos

Install App

ನಾನು ಕುಟುಂಬಸ್ಥ ಎಂದ ನರೇಂದ್ರ ಮೋದಿ

geetha
ಸೋಮವಾರ, 4 ಮಾರ್ಚ್ 2024 (18:04 IST)
ತೆಲಂಗಾಣ : ಭಾನುವಾರ ಪಟ್ನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಮಾಜಿ ಸಚಿವ ಲಾಲೂ ಪ್ರಸಾದ್‌ ಯಾದವ್‌ , ಪ್ರಧಾನಿ ನರೇಂದ್ರ ಮೋದಿಗೆ ಕುಟುಂಬವಿಲ್ಲ .ಹೀಗಾಗಿ ಅವರು ವಂಶಪಾರಂಪರ್ಯ ಆಡಳಿತವನ್ನು ಸಹಿಸುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.
 
ಪರಿವಾರವಾದಿಗಳ ಚರಿತ್ರಯೆಲ್ಲಿ ಜೂಟ್‌ ಮತ್ತು ಲೂಟ್‌ ಸಾಮಾನ್ಯವಾಗಿದೆ  ಎಂದು ನುಡಿದ ಪ್ರಧಾನಿ ಮೋದಿ, ತೆಲಂಗಾಣದಲ್ಲಿ ಟಿಆರ್‌ಎಸ್‌ ಬದಲಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರವುದರಿಂದ ಏನೂ ಬದಲಾಗಿಲ್ಲ. ಇಬ್ಬರೂ ಸಹ ಒಂದೇ ಮೂಲದಿಂದ ಬಂದವರಾಗಿದ್ದಾರೆ ಎಂದು ಆರೋಪಿಸಿದರು. 
 
ಟಿಆರ್‌ಎಸ್‌ ಪಕ್ಷವು ಕಾಲೇಶ್ವರ ಹಗರಣ ನಡೆಸಿತು. ಕಾಂಗ್ರೆಸ್‌ ಅದರ ತನಿಖೆ ನಡೆಸದೆ ಬಾಯಿಮುಚ್ಚಿಕೊಂಡು ಕುಳಿತಿದೆ ಎಂದು ಆರೋಪಿಸಿದ ಪ್ರಧಾನಿ ಮೋದಿ, ನೀವೂ ಸರಿ ನಾವೂ ಸರಿ. ನೀವೂ ತಿಂದಿದ್ದೀರಿ ನಾವೂ ತಿನ್ನುತ್ತೇವೆ ಎಂಬುದು ಕಾಂಗ್ರೆಸ್‌ ಮತ್ತು ಟಿಆರ್‌ಎಸ್‌ ನಡುವಿನ ಸಮನ್ವಯ ತರ್ಕ ಎಂದು ಟೀಕಿಸಿದರು. ಭಾರತದ 140 ಕೋಟಿ ಜನರೂ ಸಹ ನನ್ನ ಕುಟುಂಬಸ್ಥರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಟುಂಬವಾದಿಗಳ ಚಹರೆ ಬೇರೆಯಾಗಿದ್ದರೂ ಚರಿತ್ರೆ ಒಂದೇ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಮುಂದಿನ ಸುದ್ದಿ
Show comments