Webdunia - Bharat's app for daily news and videos

Install App

ನಾನು ಕುಟುಂಬಸ್ಥ ಎಂದ ನರೇಂದ್ರ ಮೋದಿ

geetha
ಸೋಮವಾರ, 4 ಮಾರ್ಚ್ 2024 (18:04 IST)
ತೆಲಂಗಾಣ : ಭಾನುವಾರ ಪಟ್ನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಮಾಜಿ ಸಚಿವ ಲಾಲೂ ಪ್ರಸಾದ್‌ ಯಾದವ್‌ , ಪ್ರಧಾನಿ ನರೇಂದ್ರ ಮೋದಿಗೆ ಕುಟುಂಬವಿಲ್ಲ .ಹೀಗಾಗಿ ಅವರು ವಂಶಪಾರಂಪರ್ಯ ಆಡಳಿತವನ್ನು ಸಹಿಸುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.
 
ಪರಿವಾರವಾದಿಗಳ ಚರಿತ್ರಯೆಲ್ಲಿ ಜೂಟ್‌ ಮತ್ತು ಲೂಟ್‌ ಸಾಮಾನ್ಯವಾಗಿದೆ  ಎಂದು ನುಡಿದ ಪ್ರಧಾನಿ ಮೋದಿ, ತೆಲಂಗಾಣದಲ್ಲಿ ಟಿಆರ್‌ಎಸ್‌ ಬದಲಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರವುದರಿಂದ ಏನೂ ಬದಲಾಗಿಲ್ಲ. ಇಬ್ಬರೂ ಸಹ ಒಂದೇ ಮೂಲದಿಂದ ಬಂದವರಾಗಿದ್ದಾರೆ ಎಂದು ಆರೋಪಿಸಿದರು. 
 
ಟಿಆರ್‌ಎಸ್‌ ಪಕ್ಷವು ಕಾಲೇಶ್ವರ ಹಗರಣ ನಡೆಸಿತು. ಕಾಂಗ್ರೆಸ್‌ ಅದರ ತನಿಖೆ ನಡೆಸದೆ ಬಾಯಿಮುಚ್ಚಿಕೊಂಡು ಕುಳಿತಿದೆ ಎಂದು ಆರೋಪಿಸಿದ ಪ್ರಧಾನಿ ಮೋದಿ, ನೀವೂ ಸರಿ ನಾವೂ ಸರಿ. ನೀವೂ ತಿಂದಿದ್ದೀರಿ ನಾವೂ ತಿನ್ನುತ್ತೇವೆ ಎಂಬುದು ಕಾಂಗ್ರೆಸ್‌ ಮತ್ತು ಟಿಆರ್‌ಎಸ್‌ ನಡುವಿನ ಸಮನ್ವಯ ತರ್ಕ ಎಂದು ಟೀಕಿಸಿದರು. ಭಾರತದ 140 ಕೋಟಿ ಜನರೂ ಸಹ ನನ್ನ ಕುಟುಂಬಸ್ಥರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಟುಂಬವಾದಿಗಳ ಚಹರೆ ಬೇರೆಯಾಗಿದ್ದರೂ ಚರಿತ್ರೆ ಒಂದೇ ಎಂದು ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments