Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಬರಲಿದ್ದಾರೆ ನರೇಂದ್ರ ಮೋದಿ, ಯೋಗಿ

ರಾಜ್ಯಕ್ಕೆ ಬರಲಿದ್ದಾರೆ ನರೇಂದ್ರ ಮೋದಿ, ಯೋಗಿ
ಬೆಂಗಳೂರು , ಬುಧವಾರ, 19 ಏಪ್ರಿಲ್ 2023 (13:37 IST)
ಬೆಂಗಳೂರು : ಕರ್ನಾಟಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಸಂಸದರು, ಶಾಸಕರನ್ನು ಒಳಗೊಂಡ 40 ಮಂದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಗದೀಶ್ ಶೆಟ್ಟರ್ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ