Webdunia - Bharat's app for daily news and videos

Install App

ಕೇದಾರನಾಥದಲ್ಲಿ ಮೋದಿ ಶೂ ತೆಗೆಯಲು ಮುಂದಾದ ವ್ಯಕ್ತಿ..!

Webdunia
ಬುಧವಾರ, 3 ಮೇ 2017 (19:56 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಇವತ್ತು ಉತ್ತರಾಖಂಡ್`ನ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ ರುದ್ರಾಭಿಷೇಕ ನೆರವೇರಿಸಿದರು. ಈ ಸಂದರ್ಭ ನನ್ನ ಮನಸ್ಸಿನಲ್ಲಿ ವಿಐಪಿ ಸಮಸ್ಕೃತಿ ಇಲ್ಲ ಎಂಬುದನ್ನ ನರೇಂದ್ರ ಮೋದಿ ತೋರಿಸಿಕೊಟ್ಟಿದ್ದಾರೆ.
 

ನರೇಂದ್ರಮೋದಿ ಕೇಧಾರನಾಥ ದೇಗುಲ ಪ್ರವೇಶಕ್ಕೂ ಮುನ್ನ ಕೇದಾರಧಾಮದಲ್ಲಿ ಶೂ ತೆಗೆಯಲು ಮುಂದಾದ ಸಮೀಪದಲ್ಲಿದ್ದ ವ್ಯಕ್ತಿ ಮೋದಿಯ ಶೂ ತೆಗೆಯಲು ಯತ್ನಿಸಿದ್ದಾನೆ. ಈ ಸಂದರ್ಭ ಆತನನ್ನ ತಡೆದ ಮೋದಿ ಶೂ ಮುಟ್ಟಿಸಲಿಲ್ಲ. ತಾವೇ ಶೂ ತೆಗೆದಿದ್ದಾರೆ.

ಬಳಿಕ ದೇಗಲಕ್ಕೆ ತೆರಳಿ ರುದ್ರಾಭಿಷೇಕ ನೆರವೇರಿಸಿದ ಮೋದಿ, ಕೆಲ ಕಾಲ ಕುಳಿತು ಪ್ರಾರ್ಥನೆ ಮಾಡಿದರು. ವಿಐಪಿ ಸಂಸ್ಕೃತಿ ಮನಸ್ಸಿನಿಂದಲೂ ತೊಲಗಬೇಕಿದೆ ಎಂದು ಈ ವಾರದ ಮನ್ ಕೀ ಬಾತ್`ನಲ್ಲಿ ಹೇಳಿದಂತೆ ಮೋದಿ ನಡೆದುಕೊಂಡಿದ್ಧಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments