Webdunia - Bharat's app for daily news and videos

Install App

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರಾಹುಲ್ ಗಾಂಧಿ

Webdunia
ಭಾನುವಾರ, 2 ಅಕ್ಟೋಬರ್ 2016 (13:47 IST)
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ವಿದ್ಯುತ್ ಅವಘಡವೊಂದರಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
ಕಳೆದ ಕೆಲ ದಿನಗಳಿಂದ ಉತ್ತರ ಪ್ರದೇಶದಲ್ಲಿ ಕಿಶಾನ್ ಮಹಾಯಾತ್ರೆ ನಡೆಸುತ್ತಿರುವ ಅವರು ನಿನ್ನೆ ತಾಜ್ ಸಿಟಿ ಆಗ್ರಾದಲ್ಲಿ ಮಹಾರಾಜ ಅಗ್ರಸೇನ ಪುತ್ಥಳಿಗೆ ಮಾಲಾರ್ಪಣೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿಯೇ  ಹಾದುಹೋಗಿದ್ದ ವಿದ್ಯುತ್ ತಂತಿಯೊಂದು  ಅವರ ತಲೆಗೆ ತಾಗಿದೆ. ಆತಂಕಗೊಂಡ ಅವರು ತಕ್ಷಣ  ಹಿಂದಕ್ಕೆ ಬಾಗಿದ್ದಾರೆ.  ಹೀಗಾಗಿ ಸಮತೋಲನ ತಪ್ಪಿ ಬೀಳಲಾದ ಅವರನ್ನು ತಕ್ಷಣ ಪಕ್ಕದಲ್ಲಿ ನಿಂತವರು ಹಿಡಿದುಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 
 
ಏನು ತೊಂದರೆ ಆಗಿಲ್ಲ ತಾನೇ?  ಎಂದು ಪ್ರಶ್ನಿಸಿದ ಪಕ್ಷದ ನಾಯಕ ರಾಜ್ ಬಬ್ಬರ್ ಅವರಿಗೆ ರಾಹುಲ್, ನೀವು ನನಗೆ ವಿದ್ಯುತ್ ಶಾಕ್ ತಗಲಿಸಿಬಿಟ್ಟಿರಿ ಎಂದು ತಮಾಷೆ ಮಾಡಿದರು.
 
ತಂತಿ ತಗುಲಿದ ತಕ್ಷಣ ರಾಹುಲ್ ಅಲ್ಲೇ ಇದ್ದ ಪುರೋಹಿತರ ಬಳಿ ಏನೋ ಮಾತನಾಡುತ್ತಿದ್ದುದು ಕಂಡು ಬಂತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಮುಂದಿನ ಸುದ್ದಿ
Show comments