ನರಸಿಂಗ್ ಯಾದವ್ ಪ್ರಕರಣ ಸಿಬಿಐಗೆ

Webdunia
ಶನಿವಾರ, 17 ಸೆಪ್ಟಂಬರ್ 2016 (10:55 IST)
ಉದ್ದೀಪನಾ ಮದ್ದು ಸೇವನೆ ಸಾಬೀತಾದ ಕಾರಣ ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದ ಕುಸ್ತಿಪಟು ನರಸಿಂಗ್ ಯಾದವ್ ಪ್ರಕರಣವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಸಿಬಿಐ ತನಿಖೆಗೊಪ್ಪಿಸಿದೆ. ಭಾರತೀಯ ಕುಸ್ತಿ ಸಂಸ್ಥೆ ಶುಕ್ರವಾರ ಈ ಕುರಿತು ಅಧಿಕೃತ ಮಾಹಿತಿ ಲಭಿಸಿದೆ. 

 
ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಿಗಳಿಗೆ ಕೇಳಿಕೊಂಡಿದ್ದೆ. ಅದರಂತೆ ಪಿಎಂಓ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಸೂಚಿಸಿದೆ. ನನಗಿದು ಸಂತೋಷ ತಂದಿದೆ ಎಂದು ಕುಸ್ತಿ ಸಂಸ್ಥೆಯ ಅಧ್ಯಕ್ಷ ಬ್ರಿಜಿ ಭೂಷಣ್ ಶರಣ್ ಸಿಂಗ್ ತಿಳಿಸಿದ್ದಾರೆ.
 
ಉದ್ದೀಪನಾ ಮದ್ದು ಸೇವನೆ ಸಾಬೀತಾದ ಕಾರಣ ನರಸಿಂಗ್ ಕಳೆದ ನಾಲ್ಕು ವರ್ಷದಿಂದ ನಿಷೇಧ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ. 
 
2015ರ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ 74ಕೆಜಿ ವಿಭಾಗದಲ್ಲಿ  ಕಂಚಿನ ಪದಕ ಗೆದ್ದಿದ್ದ ನರಸಿಂಗ್ ಯಾದವ್ ಬಳಿಕ ಜೂನ್ ತಿಂಗಳಲ್ಲಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ನಾಡಾ ನಡೆಸಿದ ಪರೀಕ್ಷೆಯಲ್ಲಿ ಸಿಕ್ಕಿ ಬಿದ್ದಿದ್ದರು. 
 
ಅಂತರಾಷ್ಟ್ರೀಯ ಕುಸ್ತಿ ಸಂಸ್ಥೆ ಅವರಿಗೆ ರಿಯೋದಲ್ಲಿ ಭಾಗವಹಿಸಲು ಅನುಮತಿ ನೀಡಿತ್ತು. ಆದರೆ ನಾಡಾ ಅದಕ್ಕೆ ತಡೆಯೊಡ್ಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments