Webdunia - Bharat's app for daily news and videos

Install App

ನ್ಯಾಷನಲ್ ಹೆರಾಲ್ಡ್ : ಸೋನಿಯಾ, ರಾಹುಲ್ ವೈಯಕ್ತಿಕ ಹಾಜರಾತಿಗೆ ಕೋರ್ಟ್ ವಿನಾಯಿತಿ

Webdunia
ಶುಕ್ರವಾರ, 12 ಫೆಬ್ರವರಿ 2016 (14:53 IST)
ನ್ಯಾಷನಲ್‌ ಹೆರಾಲ್ಡ್ ಕೇಸ್ ವಿಚಾರಣಾಧೀನ ನ್ಯಾಯಾಲಯಕ್ಕೆ ಖುದ್ದು ಹಾಜರಾತಿ ಕುರಿತಂತೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ವಿನಾಯಿತಿ ನೀಡಿ ಕೋರ್ಟ್ ಆದೇಶ ನೀಡಿದೆ.
 
ದೆಹಲಿ ಹೈಕೋರ್ಟ್ ಕಾಂಗ್ರೆಸ್ ಮುಖಂಡರ ವಿರುದ್ಧ ನೀಡಿದ್ದ ಕೆಲ ಕಂಪೆನಿಗಳ ಆರೋಪಗಳನ್ನು ತಳ್ಳಿಹಾಕಿದ ಸುಪ್ರೀಂಕೋರ್ಟ್, ಪ್ರಕರಣದಲ್ಲಿ ಕಂಪೆನಿಗಳ ಮುಖ್ಯಸ್ಥರು ಆರೋಪಿಗಳಾಗಿ ಪ್ರಕರಣ ಎದುರಿಸಲಿ ಎಂದು ಆದೇಶಿಸಿತು.
 
ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಹತ್ವದ ಸ್ಥಾನದಲ್ಲಿರುವುದರಿಂದ ತಪ್ಪಿಸಿಕೊಂಡು ಹೋಗುವುದಿಲ್ಲ ಎನ್ನುವ ಭರವಸೆ ಮೇರೆಗೆ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂದು ಅಪೆಕ್ಸ್ ಕೋರ್ಟ್ ಹೇಳಿಕೆ ನೀಡಿದೆ.
 
ಬಿಜೆಪಿ ಮುಖಂಡ ಸುಬ್ರಹ್ಮಮಣ್ಯಂ ಸ್ವಾಮಿಯವರ ವಂಚನೆ ಪ್ರಕರಣ ಕುರಿತಂತೆ ಎಲ್ಲಾ ವಿಚಾರಣೆಗಳನ್ನು ಗಾಂಧಿ ಕುಟುಂಬ ಪ್ರಶ್ನಿಸಬಹುದು ಎಂದು ಸುಪ್ರೀಂಕೋರ್ಟ್ ಅನುಮತಿ ನೀಡಿತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments