Webdunia - Bharat's app for daily news and videos

Install App

ನಮಗೆ ಕೆಲಸದಲ್ಲಿ ನಂಬಿಕೆ, ಪ್ರಚಾರದಲ್ಲಲ್ಲ: ಪ್ರಧಾನಿಗೆ ಪಟ್ನಾಯಕ್ ಟಾಂಗ್

Webdunia
ಮಂಗಳವಾರ, 7 ಜೂನ್ 2016 (18:25 IST)
ನಾವು ಕೆಲಸದಲ್ಲಿ ನಂಬಿಕೆ ಇಟ್ಟಿದ್ದೇವೆ, ಪ್ರಚಾರಗಿಟ್ಟಿಸುವುದರಲ್ಲಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ. 
 
ತನ್ನ 16 ವರ್ಷದ ಆಳ್ವಿಕೆಯಲ್ಲಿ ಸರ್ಕಾರ ಎಂದಾದರು ತನ್ನ ಸಾಧನೆಯ ಪಟ್ಟಿಯನ್ನು ನಿಮ್ಮ ಮುಂದೆ ಇಟ್ಟಿದೆಯಾ ಎಂದು ಕಳೆದ ನಾಲ್ಕು ದಿನಗಳ ಹಿಂದೆ ಒಡಿಶಾದ ಜನತೆಯಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪಟ್ನಾಯಕ್ ತಮ್ಮ ಸರ್ಕಾರದ ಸಾಧನೆ ಪಟ್ಟಿಯನ್ನು ಜನರ ಮುಂದಿಟ್ಟಿದ್ದಾರೆ. 
 
ಸಿಎಂ ಮೋದಿ ಅವರು ಮಾಡಿದ್ದ ಒಡಿಶಾ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಟೀಕೆಗೆ ಪ್ರತ್ಯುತ್ತರ ನೀಡುತ್ತಿದ್ದ ಅವರು, ತಮ್ಮ ಸರ್ಕಾರ ಅತ್ಯಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಕೇಂದ್ರದ ನಿಧಿ ಕಡಿತದ ಹೊರತಾಗಿಯೂ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಕೆಲಸದಲ್ಲಿ ನಂಬಿಕೆ ಇಡುತ್ತೇವೆ. ಪ್ರಚಾರದಲ್ಲಲ್ಲ ಎಂದು ಅವರು ಪ್ರಧಾನಿಗೆ ಟಾಂಗ್ ನೀಡಿದ್ದಾರೆ. 
 
ಸಿಎಂ ಮೋದಿ ಅವರು ಮಾಡಿದ್ದ ಒಡಿಶಾ ಸರ್ಕಾರ ನಿಷ್ಕ್ರಿಯವಾಗಿದೆ ಎಂಬ ಟೀಕೆಗೆ ಪ್ರತ್ಯುತ್ತರ ನೀಡುತ್ತಿದ್ದ ಅವರು,

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments