ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

Webdunia
ಗುರುವಾರ, 10 ಮಾರ್ಚ್ 2022 (13:27 IST)
ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.

ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. 

ಪಂಜಾಬ್ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ನವಜೋತ್ ಸಿಂಗ್ ಸಿಧು ಇದ್ದಾರೆ. 

ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments