Webdunia - Bharat's app for daily news and videos

Install App

ಯೋಧರು ಊಟ ಮಾಡುವಾಗ ದಾಳಿ ನಡೆಸಿದ್ದ ನಕ್ಸಲರು

Webdunia
ಬುಧವಾರ, 26 ಏಪ್ರಿಲ್ 2017 (08:50 IST)
ಸುಕ್ಮಾ: ಸುಕ್ಮಾದಲ್ಲಿ 25 ಸಿಆರ್ ಪಿಎಫ್ ಯೋಧರ ಮಾರಣ ಹೋಮ ನಡೆಸುವಾಗ ಯೋಧರು ಊಟ ಮಾಡುತ್ತಿದ್ದರು. ಹಾಗಾಗಿ ಹೆಚ್ಚಿ ಪ್ರತಿರೋಧ ತೋರಲಾಗಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

 
ಮೊನ್ನೆಯಷ್ಟೇ ರಸ್ತೆ ತೆರವುಗೊಳಿಸುವ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಯೋಧರ ಮೇಲೆ ಯದ್ವಾ ತದ್ವಾ ದಾಳಿ ನಡೆಸಿ 25 ಸಿಆರ್ ಪಿಎಫ್ ಯೋಧರ ಸಾವಿಗೆ ಕಾರಣರಾಗಿದ್ದರು. 36 ಯೋಧರ ಒಂದು ತಂಡದಲ್ಲಿ ಬಹುತೇಕರು ಊಟ ಮಾಡಲು ಕುಳಿತಿದ್ದರು.

ಈ ಸಂದರ್ಭದಲ್ಲಿ ಏಕಾ ಏಕಿ ನಕ್ಸಲರು ದಾಳಿ ನಡೆಸಿದಾಗ ಯೋಧರು ಗಲಿಬಿಲಿಗೊಂಡರು. ಕೆಲವರು ಆಗಷ್ಟೇ ಊಟ ಮುಗಿಸಿದ್ದರು. ಇನ್ನು ಕೆಲವರು ಊಟ ಮಾಡುತ್ತಿದ್ದರು ಎಂದು ಘಟನೆಯ ಸಂದರ್ಭದಲ್ಲಿದ್ದ ಯೋಧರೊಬ್ಬರು ವಿವರಿಸಿದ್ದಾರೆ.

ನಕ್ಸಲರು ದಾಳಿ ನಡೆಸಿ ಯೋಧರನ್ನು ಕೊಂದಿದ್ದಷ್ಟೇ ಅಲ್ಲ, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಕೈ ವಶ ಮಾಡಿಕೊಳ್ಳಲು ಯತ್ನಿಸಿದರು. ಬಹುಶಃ ಇದು ಕೂಡಾ ಅವರ ಮುಖ್ಯ ಉದ್ದೇಶವಾಗಿದ್ದಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments