Webdunia - Bharat's app for daily news and videos

Install App

ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿದ ನಕ್ಸಲರು: ಸರ್ಕಾರದ ವಿರುದ್ಧ ಆಕ್ರೋಶ

Webdunia
ಸೋಮವಾರ, 22 ಡಿಸೆಂಬರ್ 2014 (10:55 IST)
ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯಾಧಿಕಾರಿಗಳ ಕಾರಿಗೆ ಕಾಡಿನಲ್ಲಿನ ನಕ್ಸಲರು ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೇರಳ ರಾಜ್ಯದ ಪಲಕ್ಕಾಡ್ ಎಂಬ ಅರಣ್ಯ ಪ್ರದೇಶದಲ್ಲಿ ನಡೆದಿದೆ. 
 
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯಾಧಿಕಾರಿಗಳು, ರಾಜ್ಯ ಸರ್ಕಾರ ಆದಿವಾಸಿಗಳನ್ನು ನಿರ್ಲಕ್ಷಿಸುತ್ತಿದ್ದು, ಅವರಿಗೆ ಪ್ರತ್ಯೇಕವಾಗಿ ಪ್ಯಾಕೇಜನ್ನು ಘೋಷಿಸಬೇಕೆಂದು ನಕ್ಸಲರು ಒತ್ತಾಯಿಸುತ್ತಿದ್ದು, ಈ ಕೃತ್ಯವನ್ನು ಎಸಗಿದ್ದಾರೆ ಎಂದಿದ್ದಾರೆ. 
 
ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲವಾದರೂ ಸರ್ಕಾರಕ್ಕೆ ಮೊದಲ ಬಾರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments