Webdunia - Bharat's app for daily news and videos

Install App

ಕಾಶ್ಮಿರದಲ್ಲಿ ಶಾಂತಿಗಾಗಿ ಬದ್ಧ, ಆದ್ರೆ ಸಿಎಂ ಮುಫ್ತಿ ನಾಯಕತ್ವ ವಹಿಸಿಕೊಳ್ಳಲಿ: ಓಮರ್

Webdunia
ಸೋಮವಾರ, 11 ಜುಲೈ 2016 (19:44 IST)
ಕಾಶ್ಮಿರದಲ್ಲಿ ಶಾಂತಿಯನ್ನು ಸ್ಥಾಪಿಸಲು ತಮ್ಮ ಪಕ್ಷ ಸದಾ ಸಿದ್ದವಾಗಿದೆ. ಆದರೆ, ಮುಖ್ಯಮಂತ್ರಿಯಾಗಿ ನೀವು ನಾಯಕತ್ವ ವಹಿಸಬೇಕು ಎಂದು ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಕರೆ ನೀಡಿದ್ದಾರೆ.
 
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನಾಯಕತ್ವ ವಹಿಸಿಕೊಂಡು ಕಾಶ್ಮಿರದಲ್ಲಿ ಶಾಂತಿ ಸ್ಥಾಪನೆಗೆ ಮುಂದಾದಲ್ಲಿ ತಮ್ಮ ಪಕ್ಷ ಸಹಕಾರ ನೀಡಲಿದೆ. ಮುಖ್ಯಮಂತ್ರಿಯಾಗಿ ನೀವು ಮೊದಲು ಮುಂದಾಗಿ ಎಂದು ಟ್ವೀಟ್ ಮಾಡಿದ್ದಾರೆ. 
 
ಪಿಡಿಪಿ- ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರ, ವಿಪಕ್ಷಗಳು ಮತ್ತು ಪ್ರತ್ಯೇಕತಾವಾದಿ ಗುಂಪುಗಳು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು ಸಹಕಾರ ನೀಡಬೇಕು ಎಂದು ನೀಡಿದ ಕರೆಗೆ ಸ್ಪಂದಿಸಿ ಟ್ವೀಟ್ ಮಾಡಿದ್ದಾರೆ.
 
ಜಮ್ಮು ಕಾಶ್ಮಿರದ ಪರಿಸ್ಥಿತಿ ತುಂಬಾ ಉದ್ರಿಕ್ತವಾಗಿದೆ. ಕಳೆದ 2010ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಪ್ರತಿಭಟನೆಯಲ್ಲಿ ಸುಮಾರು 120 ಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು.  ಸಿಎಂ ಮುಫ್ತಿಯವರೇ ನೀವು ನಾಯಕತ್ವವಹಿಸಿಕೊಳ್ಳಿ ನಾವು ನಿಮ್ಮನ್ನು ಹಿಂಬಾಲಿಸುತ್ತೇವೆ ಎಂದು ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments