Webdunia - Bharat's app for daily news and videos

Install App

ಶ್ರೀರಾಮ ಮಾಂಸಾಹಾರಿ: ಎನ್ ಸಿಪಿ ನಾಯಕ ಜಿತೇಂದ್ರ ವಿವಾದಾತ್ಮಕ ಹೇಳಿಕೆ

Webdunia
ಗುರುವಾರ, 4 ಜನವರಿ 2024 (11:00 IST)
ಬೆಂಗಳೂರು: ಅಯೋಧ‍್ಯೆ ರಾಮಮಂದಿರ ಲೋಕಾರ್ಪಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಮಹಾರಾಷ್ಟ್ರದ ಎನ್ ಸಿಪಿ ಪಕ್ಷದ ನಾಯಕ ಜಿತೇಂದ್ರ ಅಹ್ವಾದ್ ಪ್ರಭು ಶ್ರೀರಾಮಚಂದ್ರನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀರಾಮಚಂದ್ರ ಮಾಂಸಾಹಾರಿ. ಇಲ್ಲದೇ ಹೋಗಿದ್ದರೆ 14 ವರ್ಷ ಆತ ಹೇಗೆ ಕಾಡಿನಲ್ಲಿ ಜೀವನ ಮಾಡುತ್ತಿದ್ದ ಎಂದು ಜಿತೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ನಾವು ಇತಿಹಾಸವನ್ನು ಸರಿಯಾಗಿ ಓದುವುದೇ ಇಲ್ಲ ಮತ್ತು ರಾಜಕೀಯಕ್ಕಾಗಿ ಎಲ್ಲಾ ಮರೆತುಬಿಡುತ್ತೇವೆ. ರಾಮ ನಮ್ಮವನು. ನಮ್ಮಂತೆ ಬಹುಜನ. ಅವನು ಆಹಾರಕ್ಕಾಗಿ ಬೇಟೆಯಾಡುತ್ತಿದ್ದ. ರಾಮ ಯಾವತ್ತೂ ಸಸ್ಯಾಹಾರಿಯಾಗಿರಲಿಲ್ಲ. ಆತ ಮಾಂಸಾಹಾರಿ. ಇಲ್ಲದೇ ಹೋದರೆ ಸಸ್ಯಾಹಾರಿಯಾಗಿದ್ದುಕೊಂಡು ಒಬ್ಬ ವ್ಯಕ್ತಿ ಕಾಡಿನಲ್ಲಿ 14 ವರ್ಷ ಹೇಗೆ ಜೀವನ ಮಾಡಲು ಸಾಧ‍್ಯ?'’ ಎಂದಿದ್ದಾರೆ.

ಅವರ ಹೇಳಿಕೆ ವಿವಾದವಾಗುತ್ತಿದ್ದಂತೇ ಮತ್ತೆ ಪ್ರತಿಕ್ರಿಯಿಸಿದ್ದು, ‘ಕೆಲವರು ರಾಮ ಮೆಂತೆ ಬಾತ್ ತಿನ್ನುತ್ತಿದ್ದ ಎನ್ನುತ್ತಾರೆ. ಆದರೆ ಆ ಕಾಲದಲ್ಲಿ ಅಕ್ಕಿಯೇ ಇರಲಿಲ್ಲ. ಪ್ರಭು ರಾಮ ಕ್ಷತ್ರಿಯ. ಕ್ಷತ್ರಿಯರಾದವರು ಮಾಂಸಾಹಾರಿಗಳು. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಇದರಲ್ಲಿ ವಿವಾದವಾಗುವಂತದ್ದು ಏನೂ ಇಲ್ಲ. ಶೇ.80 ರಷ್ಟು ಜನ ಮಾಂಸಾಹಾರಿಗಳು, ಅವರೆಲ್ಲರೂ ರಾಮನನ್ನು ಪೂಜಿಸುತ್ತಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಧರ್ಮಸ್ಥಳ ಕೇಸ್ ನಲ್ಲಿ ಮಹತ್ವದ ಹೆಜ್ಜೆಯಿಟ್ಟ ಎಸ್ಐಟಿ

ವಿಧಾನಸಭೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು ಅಕ್ರಮದಿಂದನಾ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments